Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಶೇಷಚೇತನರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವುದಕ್ಕೆ ಅವಕಾಶ ನೀಡಬೇಕು : ಹೆಚ್.ಡಿ.ಕುಮಾರಸ್ವಾಮಿ

    Source: Nudikarnataka

    29 Aug 2026, 01:35 PM
    20 hours ago

    ಮಂಡ್ಯ ; ವಿಶೇಷಚೇತನರಿಗೆ ಅನುಕಂಪದ ಅಗತ್ಯವಿಲ್ಲ, ಬದಲಿಗೆ ಅವರಿಗೆ ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳುವುದಕ್ಕೆ ಅವಕಾಶ ಮಾಡಿಕೊಡಬೇಕು. ಅವರಿಗೆ ಕೂಡ ಸಮಾನ ಅವಕಾಶಗಳು ದೊರೆಯಬೇಕು. ಅವರ ಬಗ್ಗೆ ಪ್ರತಿಯೊಬ್ಬರಿಗೂ ಹೊಣೆಗಾರಿಕೆ ಇರಬೇಕು. ವಿಶೇಷ ಚೇತನರು ನನ್ನ ಹೃದಯಕ್ಕೆ ಹತ್ತಿರದವರು. ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅವರೆಲ್ಲರೂ ವಿಧಾನಸೌಧಕ್ಕೆ ನೇರವಾಗಿ ಬರುತ್ತಿದ್ದರು. ಅಂತಹ ವ್ಯವಸ್ಥೆಯನ್ನು ನಾನು ನಿರ್ಮಾಣ ಮಾಡಿದ್ದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಉಕ್ಕು ಪ್ರಾಧಿಕಾರ (SAIL) ಮತ್ತು ಭಾರತದ […] The post ವಿಶೇಷಚೇತನರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವುದಕ್ಕೆ ಅವಕಾಶ ನೀಡಬೇಕು : ಹೆಚ್.ಡಿ.ಕುಮಾರಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    Next Article
    ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಸಹಕರಿಸಿ: ಬದ್ರುದ್ದೀನ್ ಮಾಣಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment