Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಎಡಪಂಥೀಯರು ಮೋಸ್ಟ್ ಡೇಂಜರಸ್’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ನಿಶ್ಚಲಾನಂದಸ್ವಾಮೀಜಿ

    Source: Nudikarnataka

    29 Aug 2026, 09:38 AM
    1 day ago

    ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಜನಸಂಖ್ಯಾ ದಿನಾಚರಣೆ’ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ನೀಡಿದ ವಿವಾದಾತ್ಮಕ ಹೇಳಿಕೆ ಇದೀಗ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಶೈಕ್ಷಣಿಕ ವೇದಿಕೆಯಲ್ಲಿ ವಿದ್ಯಾರ್ಥಿನಿಯರ ಮುಂದೆ ಧಾರ್ಮಿಕ ಮತ್ತು ರಾಜಕೀಯ ವಿಚಾರಗಳನ್ನು ಪ್ರಸ್ತಾಪಿಸಿ, ಎಡಪಂಥೀಯ ವಿಚಾರಧಾರೆಯ ವಿರುದ್ಧ […] The post ‘ಎಡಪಂಥೀಯರು ಮೋಸ್ಟ್ ಡೇಂಜರಸ್’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ನಿಶ್ಚಲಾನಂದಸ್ವಾಮೀಜಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮತದಾನದ ಹಕ್ಕು ಕಸಿಯುತ್ತಿರುವ ಎಸ್ಐಆರ್ ; ಸೆ.1ರಂದು ಚುನಾವಣಾ ಆಯೋಗ ಚಲೋ ಚಳುವಳಿ
    Next Article
    ಕೆರೆಗಳಿಗೆ ನೀರು ತುಂಬಿಸಿ, ಅಂತರ್ಜಲ ಹೆಚ್ಚಿಸಿ : ಸಚಿವ ಚಲುವರಾಯಸ್ವಾಮಿ ಸೂಚನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment