Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಹವಾಲುಗಳಿಗೆ ಸ್ಪಂದಿಸಿದ ಸಚಿವ ಬಸವಂತಪ್ಪ : ಸ್ಥಳದಲ್ಲೇ ಹಲವು ಸಮಸ್ಯೆಗಳಿಗೆ ಪರಿಹಾರ

    Source: Dinamana

    29 Aug 2026, 10:38 AM
    23 hours ago

    ದಾವಣಗೆರೆ : ಮುಜರಾಯಿ, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಶನಿವಾರ ದಿನವಿಡೀ ವಿವಿಧ ಕಾರ್ಯ ಕ್ರಮಗಳಲ್ಲಿ  ಭಾಗವಹಿಸುವ ಜೊತೆಗೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಹಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಮೂಲಕ ಜನಸ್ಪಂದನಕ್ಕೆ ಆದ್ಯತೆ ನೀಡಿದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಸಂಘ-ಸಂಸ್ಥೆಗಳು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸಚಿವರು, ಬಳಿಕ ತಮ್ಮ ಗೃಹ ಕಚೇರಿ ಹಾಗೂ ನಗರದ ಹಳೆಯ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರನ್ನು ಭೇಟಿಯಾಗಿ ಅಹವಾಲುಗಳನ್ನು ಸ್ವೀಕರಿಸಿದರು. ಪೌತಿ ಖಾತೆ, [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪಿ.ಗಂಗಾಧರಸ್ವಾಮಿ ನಿಧನ:ರಂಗಭೂಮಿ ಹಿರಿಯ ಸಂಗಾತಿಗೆ ಸಲಾಮ್‌
    Next Article
    “ಗೋದಿ ಮೀಡಿಯಾ “ ಟ್ಯಾಗ್‌ ಲೈನ್‌ ಕಳಚಲು ಸಾಮಾಜಿಕ ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಿ: ಡಾ.ಯತೀಂದ್ರ.

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment