Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಳೆ ಕೊರತೆ, ಬೆಳೆ ನಷ್ಟವಾಗಿದ್ದರೂ ಯಾದಗಿರಿ ಕಡೆಗಣನೆ: ಸರ್ಕಾರದ ವಿರುದ್ಧ ಶಾಸಕ ಶರಣಗೌಡ ಕಂದಕೂರ ಕಿಡಿ

    Source: HOSADIGANTHA

    29 Aug 2026, 06:39 PM
    15 hours ago

    ಹೊಸದಿಗಂತ ವರದಿ ಯಾದಗಿರಿ: ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ, ಬೆಳೆ ನಷ್ಟದ ನಡುವೆಯೂ ಯಾದಗಿರಿ ಹಾಗೂ ಗುರುಮಠಕಲ್ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ಶಾಸಕ ಶರಣಗೌಡ ಕಂದಕೂರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ನೀಡಿರುವ ವರದಿಗಳಲ್ಲಿಯೇ ಯಾದಗಿರಿ ಮತ್ತು ಗುರುಮಠಕಲ್ ತಾಲೂಕುಗಳಲ್ಲಿ ಮಳೆ ಕೊರತೆ ಹೆಚ್ಚಿರುವುದಾಗಿ ಉಲ್ಲೇಖಿಸಲಾಗಿದೆ. ಆದರೂ ಕೇವಲ ಒಂದು ತಾಲೂಕನ್ನು ಮಾತ್ರ […] The post ಮಳೆ ಕೊರತೆ, ಬೆಳೆ ನಷ್ಟವಾಗಿದ್ದರೂ ಯಾದಗಿರಿ ಕಡೆಗಣನೆ: ಸರ್ಕಾರದ ವಿರುದ್ಧ ಶಾಸಕ ಶರಣಗೌಡ ಕಂದಕೂರ ಕಿಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಆಫೀಸಿನಿಂದ ಬಂದ ಪತಿಯ ಮುಂದೆ ಹತ್ತಾರು ಪ್ರಶ್ನೆಗಳಿಟ್ಟು ಕಿರಿಕಿರಿ ಮಾಡಬೇಡಿ, ಅವರಿಗೂ ಸ್ವಲ್ಪ ಸ್ಪೇಸ್‌ ಕೊಡಿ!
    Next Article
    ಮಾಜಿ ಸಚಿವ ಬಿ.ಸಿ. ನಾಗೇಶ್ ನಿವಾಸಕ್ಕೆ ಬಿ.ಎಲ್. ಸಂತೋಷ್ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment