Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಇದು ಪಾದಯಾತ್ರೆಯಲ್ಲ, ಪಶ್ಚಾತ್ತಾಪ ಯಾತ್ರೆ’: ಬಿಜೆಪಿಗೆ ಶಿವರಾಜ ತಂಗಡಗಿ ಟಾಂಗ್

    Source: Guaranteenws

    31 Aug 2026, 11:21 AM
    2 days ago

    ಬೆಂಗಳೂರು ಆ.31: ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆ ಆರಂಭಕ್ಕೂ ಮುನ್ನವೇ ಪಕ್ಷದ ನಾಯಕರ ನಡುವೆ ಒಳಜಗಳ ಹಾಗೂ ಗೊಂದಲಗಳು ಕಾಣಿಸಿಕೊಂಡಿವೆ ಎಂದು ಸಚಿವ ಶಿವರಾಜ ತಂಗಡಗಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಪಾದಯಾತ್ರೆಯನ್ನು ‘ಪಶ್ಚಾತ್ತಾಪ ಮತ್ತು ಪರಸ್ಪರ ಅಪಸ್ವರದ ಯಾತ್ರೆ’ ಎಂದು ಟೀಕಿಸಿರುವ ಅವರು, ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಆರೋಪಗಳನ್ನು ಮಾಡಿದ್ದಾರೆ. ಆದಿಯಲ್ಲೇ ಕೆಟ್ಟಿತು ಕಲ್ಯಾಣ! ಬಿಜೆಪಿ ನಾಯಕರ ಪಶ್ಚಾತ್ತಾಪ ಯಾತ್ರೆಗೆ ಆರಂಭಕ್ಕೂ ಮೊದಲೇ ಪರಸ್ಪರ ಅಪಸ್ಪರ! ನಾಡಿನ ಜನರಿಗೆ ಮಾಡಿದ ಅನ್ಯಾಯಗಳಿಗೆ ಪ್ರಾಯಶ್ಚಿತ್ತವೆಂಬಂತೆ ಬಿಜೆಪಿ ಹೊರಟಿರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
    Next Article
    ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಅನರ್ಹರಿಗೆ ಶಾಕ್: ಮನೆ-ಮನೆಗೆ ತೆರಳಿ ಸರ್ಕಾರದಿಂದ ಪರಿಶೀಲನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment