Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹುಲಿಗೆಮ್ಮ ದೇವಿ ದರ್ಶನ ಪಡೆದ ಸಚಿವ ಕೆ.ಎಸ್. ಬಸವಂತಪ್ಪ: ತುಂಗಭದ್ರಾ ಆರತಿ ಮಹೋತ್ಸವಕ್ಕೆ ಸಿದ್ಧತೆ

    Source: Dinamana

    02 Sep 2026, 12:41 PM
    1 day ago

    ವಿಜಯನಗರ : ಕೊಪ್ಪಳ ಜಿಲ್ಲೆಯ ಶ್ರೀ ಕ್ಷೇತ್ರ ಹುಲಿಗಿಗೆ ಮಂಗಳವಾರ ಭೇಟಿ ನೀಡಿದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಶ್ರೀ ಹುಲಿಗೆಮ್ಮ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಒಳಿತಿಗಾಗಿ ಹಾಗೂ ಸಮಸ್ತ ಜನತೆಯ ಸುಖ, ಶಾಂತಿ ಮತ್ತು ಸಮೃದ್ಧಿಗಾಗಿ ದೇವಿಯಲ್ಲಿ ಪ್ರಾರ್ಥಿಸಿ ಆಶೀರ್ವಾದ ಪಡೆದರು. ಬಳಿಕ ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದ ಸಚಿವರು, ಭಕ್ತರಿಗೆ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪೆಲೆಟ್ ಗನ್ ಬಳಕೆ ಮಾನವಹಕ್ಕು ಉಲ್ಲಂಘನೆ ವ್ಯಾಪ್ತಿಗೆ ಬರುವುದಿಲ್ಲ ಎಂದ CRPF
    Next Article
    ವಿಜಯನಗರ ಸಮಗ್ರ ಅಭಿವೃದ್ಧಿಗೆ ಜನಪ್ರತಿನಿಧಿಗಳು–ಅಧಿಕಾರಿಗಳ ಸಮನ್ವಯ ಅಗತ್ಯ : ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment