Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೇಶದ ಜೆನ್ ಝೀ ದಾರಿ ತಪ್ಪಿಲ್ಲ,ಕೇಂದ್ರ ಸರ್ಕಾರ ದಾರಿ ತಪ್ಪಿದೆ : ನಿಖಿಲ್ ಕೊಂಡಜ್ಜಿ

    Source: Dinamana

    01 Sep 2026, 10:33 AM
    1 day ago

    ಹರಿಹರ : ದೇಶದ ಜೆನ್ ಝೀ ದಾರಿ ತಪ್ಪಿಲ್ಲ, ಕೇಂದ್ರ ಸರ್ಕಾರ ದಾರಿ ತಪ್ಪಿದೆ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಿಖಿಲ್ ಕೊಂಡಜ್ಜಿ ಹೇಳಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ನಡೆದ ಸಮಾರಂಭವೊಂದರಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎ.ಎಚ್.ಶಿವಗೋಗಿಸ್ವಾಮಿ ಅವರು, ಸಂಸ್ಕಾರದ ಕೊರತೆಯಿಂದ ಜೆನ್ ಝೀ ತಲೆಮಾರು ದಾರಿ ತಪ್ಪಿದೆ, ಮಠಾಧೀಶರು, ಹಿರಿಯರು ಮಾರ್ಗದರ್ಶನ ನೀಡಬೇಕೆಂದು ಹೇಳಿದ್ದಾರೆ. ದಾರಿ ತಪ್ಪಿರುವ ಕೇಂದ್ರ ಸರ್ಕಾರವನ್ನು ಎಚ್ಚರಿಸಲು ಜೆನ್ ಝೀ ಸ್ವಯಂ ಪ್ರೇರಣೆಯಿಂದ ದೆಹಲಿಯ ಜಂತರ್ ಮಂತರ್ ನಲ್ಲಿ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವಿಜಯನಗರ ಸಮಗ್ರ ಅಭಿವೃದ್ಧಿಗೆ ಜನಪ್ರತಿನಿಧಿಗಳು–ಅಧಿಕಾರಿಗಳ ಸಮನ್ವಯ ಅಗತ್ಯ : ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ
    Next Article
    2026ರ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ: 800 ಅರ್ಹ ವಿದ್ಯಾರ್ಥಿಗಳಿಗೆ ತಲಾ 50,000 ರೂ. ನಗದು ಪುರಸ್ಕಾರ- ಸಚಿವ ಮಧು ಬಂಗಾರಪ್ಪ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment