Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಲೈವ್ ವಿಡಿಯೋ ಮಾಡುತ್ತಲೇ ತುಂಗಭದ್ರಾ ನದಿಗೆ ಹಾರಿದ ಯುವಕ: ಆತ್ಮಹ*ತ್ಯೆಗೆ ಕಾರಣ ನಿಗೂಢ

    Source: HOSADIGANTHA

    01 Sep 2026, 01:43 PM
    2 days ago

    ಹೊಸದಿಗಂತ ವರದಿ ಹಾವೇರಿ ಲೈವ್ ವಿಡಿಯೋ ಮಾಡುತ್ತಲೇ ತುಂಗಭದ್ರಾ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಡ ಘಟನೆ ನಡೆದಿದೆ. ಮದ್ಯ ಸೇವಿಸಿದ ಅಮಲಿನಲ್ಲಿದ್ದ ಯುವಕ ಮೊಬೈಲ್‌ನಲ್ಲಿ ಲೈವ್ ವಿಡಿಯೋ ಮಾಡುತ್ತಿರವಾಗಲೇ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಲೈವ್ ನಲ್ಲಿ ನದಿಗೆ ಹಾರಿದ ಯುವಕನನ್ನು ಬೀರೇಶ ಚಿನ್ಮಿಕಟ್ಟಿ (31) ಎನ್ನಲಾಗಿದ್ದು, ಯಾವ ಊರಿನವರು ಎಂಬುದು ಇನ್ನೂ ತಿಳಿದು ಬಂದಿಲ್ಲ. ಇದನ್ನೂ ಓದಿ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕಲವೆತ್ತು ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯ ಬಳಿ […] The post ಲೈವ್ ವಿಡಿಯೋ ಮಾಡುತ್ತಲೇ ತುಂಗಭದ್ರಾ ನದಿಗೆ ಹಾರಿದ ಯುವಕ: ಆತ್ಮಹ*ತ್ಯೆಗೆ ಕಾರಣ ನಿಗೂಢ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಕುಡಿದ ಮತ್ತಿನಲ್ಲಿ ಕಿರಿಕ್: ಸಪ್ಲೈಯರ್ ತಲೆಗೆ ಕುರ್ಚಿಯಿಂದ ಹೊಡೆದು ಹಲ್ಲೆ
    Next Article
    ತಾಯಿ-ಮಗಳ ನಡುವೆ ಜಗಳ: ಕೆರೆಗೆ ಬಿದ್ದು ಆತ್ಮ*ಹತ್ಯೆಗೆ ಶರಣು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment