Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿಕ್ಷಣ, ಜಾಗೃತಿಯಿಂದಲೇ ಸಮುದಾಯಗಳ ಏಳಿಗೆ ಸಾಧ್ಯ: ಸಚಿವ ಸತೀಶ್ ಜಾರಕಿಹೊಳಿ

    Source: HOSADIGANTHA

    01 Sep 2026, 03:54 PM
    21 hours ago

    ಹೊಸದಿಗಂತ ವರದಿ ಬೆಳಗಾವಿ: ಶಿಕ್ಷಣದ ಕೊರತೆ, ಮೂಢನಂಬಿಕೆ, ಅಂಧಶ್ರದ್ಧೆ ಸೇರಿದಂತೆ ಹಲವು ಕಾರಣಗಳಿಂದ ದಶಕಗಳ ಕಾಲ ಹಿಂದುಳಿದಿದ್ದ ಸಮುದಾಯಗಳು ಇದೀಗ ಜಾಗೃತಿ ಹಾಗೂ ಶಿಕ್ಷಣದ ಮೂಲಕ ಮುಖ್ಯವಾಹಿನಿಗೆ ಬರುತ್ತಿವೆ. ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕುಮಾರಗಂಧರ್ವ ರಂಗಮಂದಿರದಲ್ಲಿ ಮಂಗಳವಾರ ಬೆಳಗಾವಿ ಜಿಲ್ಲಾ ಮಟ್ಟದ ವಾಲ್ಮೀಕಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾವಿ, ಖಾನಾಪುರ ಹಾಗೂ ಮಹಾರಾಷ್ಟ್ರದ ಗಡಿ ಪ್ರದೇಶಗಳಲ್ಲಿ […] The post ಶಿಕ್ಷಣ, ಜಾಗೃತಿಯಿಂದಲೇ ಸಮುದಾಯಗಳ ಏಳಿಗೆ ಸಾಧ್ಯ: ಸಚಿವ ಸತೀಶ್ ಜಾರಕಿಹೊಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪೊಲೀಸ್ ಆಯುಕ್ತರ ವರ್ಗಾವಣೆ ಸರ್ಕಾರದ ನಿರ್ಧಾರ: ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟನೆ
    Next Article
    2 ದಿನ ಸಿಗಲ್ಲ ಚಿಕನ್, ಮಟನ್: ಬೆಂಗಳೂರಿನ ಮಾಂಸದಂಗಡಿಗಳಿಗೆ ಬೀಗ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment