Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೆಹಲಿ | ಎಐಸಿಸಿ ನಾಯಕರನ್ನು ಭೇಟಿ ಮಾಡಿದ ಸಚಿವ ಚಲುವರಾಯಸ್ವಾಮಿ

    Source: Nudikarnataka

    02 Sep 2026, 01:27 PM
    1 day ago

    ನವದೆಹಲಿ : ಇಲಾಖಾ ಕಾರ್ಯಗಳು, ರಾಷ್ಟ್ರೀಯ ಜಲ ಸಮಾವೇಶ ಹಾಗೂ ಕೇಂದ್ರ ಸಚಿವರು ಮತ್ತು ಅಧಿಕಾರಿಗಳೊಂದಿಗಿನ ಸಭೆಗಳ ನಿಮಿತ್ತ ನವದೆಹಲಿ ಪ್ರವಾಸದಲ್ಲಿರುವ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಎಐಸಿಸಿ ವರಿಷ್ಠರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದ್ದಾರೆ. ನವದೆಹಲಿಯಲ್ಲಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಸಚಿವರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಭೇಟಿ […] The post ದೆಹಲಿ | ಎಐಸಿಸಿ ನಾಯಕರನ್ನು ಭೇಟಿ ಮಾಡಿದ ಸಚಿವ ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ : ಜಿಲ್ಲಾಧಿಕಾರಿ ಸೂಚನೆ
    Next Article
    ಹಳೇ ಕಬ್ಬಿಣ ಸಾಗಾಣಿಕೆ ಪ್ರಕರಣ | ಬಹಿರಂಗ ಚರ್ಚೆಗೆ ಬಾರದ ಅಧಿಕಾರಿಗಳ ವಿರುದ್ಧ ಹೋರಾಟಗಾರರ ಆಕ್ರೋಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment