Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯುಟ್ಯೂಬರ್ ಗಳ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ : ಮುಂದಿನ ಕಾರ್ಯತಂತ್ರವೇನು ?

    Source: Nudikarnataka

    02 Sep 2026, 03:05 PM
    1 day ago

    ಕೇಂದ್ರ ಸಚಿವರಾದ ಬಳಿಕವೂ ರಾಷ್ಟ್ರ ರಾಜಕಾರಣಕ್ಕಿಂತ ರಾಜ್ಯ ರಾಜಕಾರಣದಲ್ಲಿಯೇ ಹೆಚ್ಚು ಮಗ್ನರಾಗಿದ್ದ ಜೆಡಿಎಸ್ ಕಾರ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಬೆನ್ನಲ್ಲೇ ಇನ್ನಷ್ಟು ಚುರುಕಾಗಿದ್ದಾರೆ. ಸತತ ಸಭೆಗಳು, ಹೊಸ ತಂತ್ರಗಾರಿಕೆ ಹಾಗೂ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧದ ನಿರಂತರ ವಾಗ್ದಾಳಿಗಳ ಮೂಲಕ ಅವರು ರಾಜ್ಯ ರಾಜಕೀಯ ವಲಯದಲ್ಲಿ ಒಂದಿಷ್ಟು ಸಂಚಲನ ಮೂಡಿಸಲು ಹೊರಟಿದ್ದಾರೆ. ಇತ್ತೀಚೆಗೆ ನವದೆಹಲಿಯಲ್ಲಿ ಪುತ್ರ ನಿಖಿಲ್‌ ಕುಮಾರಸ್ವಾಮಿಯೊಂದಿಗೆ ಪ್ರಧಾನಿ ಮೋದಿ ಅವರೊಂದಿಗೆ ನಡೆಸಿದ ಮಹತ್ವದ […] The post ಯುಟ್ಯೂಬರ್ ಗಳ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ : ಮುಂದಿನ ಕಾರ್ಯತಂತ್ರವೇನು ? appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸೌಲತ್ತು ಜಾಸ್ತಿಯಾದರೆ ದೌಲತ್ತು ಜಾಸ್ತಿಯಾಗುತ್ತದೆ…
    Next Article
    ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ:ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment