Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗೋಕರ್ಣದ ಪ್ರಸಿದ್ಧ ಮಹಾಗಣಪತಿ ದೇವಸ್ಥಾನದಲ್ಲಿ ಚಿನ್ನದ ಸರ, ಹಣ ಕಳ್ಳತನ: ನಾಲ್ವರು ಮಹಿಳೆಯರು ಅರೆಸ್ಟ್

    Source: HOSADIGANTHA

    02 Sep 2026, 03:28 PM
    22 hours ago

    ಹೊಸದಿಗಂತ ವರದಿ ಗೋಕರ್ಣ: ಇಲ್ಲಿನ ಪ್ರಸಿದ್ಧ ಶ್ರೀಮಹಾಗಣಪತಿ ದೇವಾಲಯದಲ್ಲಿ ದೇವರ ದರುಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮಹಿಳೆಯೋರ್ವರ ಬ್ಯಾಗಿನಿಂದ ಬಂಗಾರದ ಸರ ಮತ್ತು ನಗದು ಹಣ ಕಳ್ಳತನ ನಡೆಸಿರುವ ನಾಲ್ಕು ಜನ ಮಹಿಳೆಯರನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ಬೆಟಗೇರಿಯ ಗಾಂಧಿನಗರದ ಭೀಮವ್ವ, ಶಾಂತಾ, ಶೋಭಾ ಮತ್ತು ಕುಮಾರಿ ಎನ್ನುವವರು ಬಂಧಿತ ಆರೋಪಿಗಳಾಗಿದ್ದು, ಬೆಂಗಳೂರಿನ ವಕೀಲೆ ಮಂಜುಳಾ ಶಿಂಧೆ ಎನ್ನುವವರು ಗಣಪತಿ ದೇವಾಲಯದಲ್ಲಿ ದರುಶನಕ್ಕೆ ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ಆರೋಪಿತರು ಭಕ್ತರ ಸೋಗಿನಲ್ಲಿ ಬಂದು ಬ್ಯಾಗಿನಲ್ಲಿದ್ದ […] The post ಗೋಕರ್ಣದ ಪ್ರಸಿದ್ಧ ಮಹಾಗಣಪತಿ ದೇವಸ್ಥಾನದಲ್ಲಿ ಚಿನ್ನದ ಸರ, ಹಣ ಕಳ್ಳತನ: ನಾಲ್ವರು ಮಹಿಳೆಯರು ಅರೆಸ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಯಾದಗಿರಿ | ಯರಗೊಳ ಬೈಪಾಸ್ ಬಳಿ ಭೀಕರ ಅಪಘಾತ: ಇಬ್ಬರು ದುರ್ಮ*ರಣ, ಐವರಿಗೆ ಗಾಯ
    Next Article
    ಎಂಟು ಆರೋಪಿಗಳನ್ನು ಬಂಧಿಸಿದ ಕಟಕೋಳ ಪೊಲೀಸರು : ₹10.34 ಲಕ್ಷ ಮೌಲ್ಯದ ಮೊಬೈಲ್, ಕಾರುಗಳು ವಶಕ್ಕೆ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment