Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೈಕ್ ಸವಾರನ ಹೆಲ್ಮೆಟ್ ಒಡೆದು ಆಕ್ರೋಶ: ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ ವೇಳೆ ಹೈಡ್ರಾಮಾ

    Source: HOSADIGANTHA

    03 Sep 2026, 02:47 PM
    1 day ago

    ಹೊಸದಿಗಂತ ವರದಿ ಕಲಬುರಗಿ: ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆ ವೇಳೆ ಬೈಕ್ ಸವಾರನೊಬ್ಬನ ಹೆಲ್ಮೆಟ್ ಅನ್ನು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ನೆಲಕ್ಕೆ ಒಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತರು ರೈತರ ಪರ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಬೈಕ್ ಸವಾರನೊಬ್ಬ ಪ್ರತಿಭಟನೆ ನಡೆಯುತ್ತಿದ್ದ ಸ್ಥಳದ ಮಧ್ಯೆಯೇ ವಾಹನ ಚಲಾಯಿಸಿಕೊಂಡು ಹೋಗಲು ಮುಂದಾಗಿದ್ದಾನೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಆತನನ್ನು ತಡೆದು ಪ್ರಶ್ನಿಸಿದ್ದಾರೆ. […] The post ಬೈಕ್ ಸವಾರನ ಹೆಲ್ಮೆಟ್ ಒಡೆದು ಆಕ್ರೋಶ: ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ ವೇಳೆ ಹೈಡ್ರಾಮಾ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಂಸದ ಕಾಗೇರಿ ಶ್ರಮಕ್ಕೆ ಯಶಸ್ಸು: ರಾಜ್ಯದ 67 ಗ್ರಾಮೀಣ ಅಂಚೆ ಕಚೇರಿಗಳಿಗೆ BSNL ಸಿಮ್ ಮಂಜೂರು
    Next Article
    ಕಬ್ಬಿಗೆ ದರ ನಿಗದಿಪಡಿಸಿ, ರೈತರ ಹೊಲಗಳಿಗೆ ತಂತಿಬೇಲಿ ಅಳವಡಿಸಿ: ಸರ್ಕಾರಕ್ಕೆ ಆಮ್ ಆದ್ಮಿ ಪಕ್ಷ ಆಗ್ರಹ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment