Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಅನ್ನಂ ಬ್ರಹ್ಮ’ ಮಾಲಿಕೆ । ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ: ರಾಘವೇಶ್ವರ ಶ್ರೀ

    Source: HOSADIGANTHA

    02 Sep 2026, 04:49 PM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾನವರ ಮೂಲವನ್ನು ಕುರಿತು ಭಾರತೀಯರ ದೃಷ್ಟಿಗೂ ಮತ್ತು ಆಧುನಿಕರ ದೃಷ್ಟಿಗೂ ತುಂಬಾ ವ್ಯತ್ಯಾಸಗಳಿವೆ. ಅಧುನಿಕರ ಪ್ರಕಾರ ಸೃಷ್ಟಿಯ ಆದಿಯಲ್ಲಿ ಮಾನವ ಸಂಸ್ಕೃತಿ ಹೀನನಾಗಿದ್ದು, ಕಾಡು ಮನುಷ್ಯನಂತಿದ್ದ ಎಂಬ ಕಲ್ಪನೆಗಳನ್ನು ನೀಡಲಾಗಿದೆ ಹಾಗೂ ಮಂಗನಿಂದ ಮಾನವ ಎಂಬ ಸಿದ್ಧಾಂತಗಳೂ ಇವೆ. ಇವು ನಮ್ಮ ಪೂರ್ವಜರ ಕುರಿತಾಗಿ ಜುಗುಪ್ಸೆ ಹುಟ್ಟಿಸುವಂತಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ […] The post ‘ಅನ್ನಂ ಬ್ರಹ್ಮ’ ಮಾಲಿಕೆ । ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕುತ್ತಾರು ಸರ್ಕಲ್ ವಿವಾದಕ್ಕೆ ಮಂಗಳ: ನೂತನ‌ ‘ಸೌಹಾರ್ದ ವೃತ್ತ’ ಉದ್ಘಾಟಿಸಿದ ಸಚಿವ ಖಾದರ್
    Next Article
    ರಾಜ್ಯದಲ್ಲಿ ಜನ ವಿರೋಧಿ, ಭ್ರಷ್ಟರ ಕೂಟ ಅಧಿಕಾರ ನಡೆಸುತ್ತಿದೆ: ಚಿತ್ರದುರ್ಗದಲ್ಲಿ ಛಲವಾದಿ ವಾಗ್ದಾಳಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment