Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಿ.ಓ.ಪಿ. ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ, ಮಾರಾಟಕ್ಕೆ ನಿಷೇಧ : ಜಿಲ್ಲಾಧಿಕಾರಿ

    Source: Nudikarnataka

    03 Sep 2026, 08:48 PM
    3 days ago

    ಮಂಡ್ಯ : 2026ನೇ ಸಾಲಿನ ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಹಾಗೂ ಶಾಂತಿಯುತವಾಗಿ ಆಚರಿಸುವ ಹಿನ್ನೆಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ.) ಹಾಗೂ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ವಿಸರ್ಜನೆಯನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಹಾಗೂ ಜಲಮೂಲಗಳ ಸ್ವಚ್ಛತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ […] The post ಪಿ.ಓ.ಪಿ. ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ, ಮಾರಾಟಕ್ಕೆ ನಿಷೇಧ : ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೆಪಿಎಸ್ಸಿ ಹಗರಣ | ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದರೇ ಜ್ಞಾನೇಂದ್ರ ಕುಮಾರ್ ?
    Next Article
    ಕರ್ನಾಟಕ ಅಲೆಮಾರಿ,ಅರೆ ಅಲೆಮಾರಿ ಅಭಿವೃದ್ದಿ ನಿಗಮ:ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment