Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಾನವ ಹಕ್ಕುಗಳ ಉಲ್ಲಂಘನೆಗೆ ಕಟ್ಟುನಿಟ್ಟಿನ ತಡೆ: ಘನತೆಯುಳ್ಳ ಜೀವನಕ್ಕೆ ಸಂವಿಧಾನದ ಆಶಯ-ನ್ಯಾ.ಉಷಾರಾಣಿ

    Source: just kannada

    03 Sep 2026, 04:57 PM
    2 days ago

    ಮೈಸೂರು, ಸೆಪ್ಟಂಬರ್, 3,2026 (www.justkannada.in): ಮಾನವ ಅಕ್ರಮ ಸಾಗಣೆಯು ವ್ಯಕ್ತಿಯ ಘನತೆ, ದೈಹಿಕ ಸ್ವಾಸ್ಥ್ಯ ಹಾಗೂ ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ಗಂಭೀರ ಆಕ್ರಮಣವಾಗಿದೆ.   ಸಂತ್ರಸ್ತರ ಪುನರ್ವಸತಿಯು ಕೇವಲ ಸರ್ಕಾರದ ನೀತಿಗೆ ಸಂಬಂಧಿಸಿದ ವಿಷಯವಲ್ಲ,  ಬದಲಾಗಿ ಅದು ಭಾರತೀಯ ಸಂವಿಧಾನದ 21ನೇ ವಿಧಿಯಡಿ  ಘನತೆಯುಳ್ಳ ಜೀವನದ ಹಕ್ಕಿನ ಅವಿಭಾಜ್ಯ ಅಂಗವಾಗಿದೆ, ಪ್ರತಿಯೊಬ್ಬ ವ್ಯಕ್ತಿಯೂ ಘನತೆಯಿಂದ ಜೀವಿಸುವ ಹಕ್ಕನ್ನು’  ಹೊಂದಿದ್ದಾನೆ ಎಂದು  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಉಷಾರಾಣಿ ಅವರು ಹೇಳಿದರು. ಇಂದು ಜಿಲ್ಲಾ ಪಂಚಾಯತ್ […] The post ಮಾನವ ಹಕ್ಕುಗಳ ಉಲ್ಲಂಘನೆಗೆ ಕಟ್ಟುನಿಟ್ಟಿನ ತಡೆ: ಘನತೆಯುಳ್ಳ ಜೀವನಕ್ಕೆ ಸಂವಿಧಾನದ ಆಶಯ-ನ್ಯಾ.ಉಷಾರಾಣಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವಿಪ್ರೋ- ಕವಾಸಕಿ ಕಂಪನಿಯಿಂದ ₹1,000 ಕೋಟಿ ಹೂಡಿಕೆ- ಸಚಿವ ಎಂ‌.ಬಿ ಪಾಟೀಲ್
    Next Article
    ರೈತರ ಸಮಸ್ಯೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಿರಿ-ಬಿ.ವೈ ವಿಜಯೇಂದ್ರ ಆಗ್ರಹ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment