Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಂತ್ಯಕ್ರಿಯೆಗೆ ಹೋಗಿದ್ದ ವೇಳೆ ದುರ್ಘಟನೆ: ಖಾಲಿ ಮನೆಗೆ ಕನ್ನ ಹಾಕಿ ಚಿನ್ನಾಭರಣ, ನಗದು ಕದ್ದ ಖದೀಮರು

    Source: HOSADIGANTHA

    03 Sep 2026, 04:57 PM
    2 days ago

    ಹೊಸದಿಗಂತ ವರದಿ ಹಾಸನ : ಹಿರಿಯ ಸಹೋದರನ ಅಂತ್ಯಕ್ರಿಯೆಗೆ ಕುಟುಂಬ ಸಮೇತ ಮಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ, ಮನೆ ಖಾಲಿ ಇರುವುದನ್ನು ಗಮನಿಸಿದ ಖದೀಮರು ಸಹೋದರರ ಎರಡು ಮನೆಗಳಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಹಾಗೂ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಬೇಲೂರು ತಾಲ್ಲೂಕಿನ ಅರೇಹಳ್ಳಿ ಪಟ್ಟಣದ ರಾಮನಗರದಲ್ಲಿ ನಡೆದಿದೆ. ಮಂಜಪ್ಪ ಹಾಗೂ ಗವಿಯಪ್ಪ ಎಂಬ ಸಹೋದರರು ಹಿರಿಯ ಅಣ್ಣನ ಅಂತ್ಯಕ್ರಿಯೆಗಾಗಿ ಕುಟುಂಬ ಸಮೇತ ಮಂಗಳೂರಿಗೆ ತೆರಳಿದ್ದರು. ಇದೇ ಸಂದರ್ಭವನ್ನು ಬಳಸಿಕೊಂಡ ಕಳ್ಳರು ಮನೆಯ […] The post ಅಂತ್ಯಕ್ರಿಯೆಗೆ ಹೋಗಿದ್ದ ವೇಳೆ ದುರ್ಘಟನೆ: ಖಾಲಿ ಮನೆಗೆ ಕನ್ನ ಹಾಕಿ ಚಿನ್ನಾಭರಣ, ನಗದು ಕದ್ದ ಖದೀಮರು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಹಾಸ್ಟೆಲ್ ಕೊಠಡಿಯಲ್ಲಿ ಪಿಯುಸಿ ವಿದ್ಯಾರ್ಥಿನಿಯ ಶ*ವ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ
    Next Article
    ಮೊಬೈಲ್, ವ್ಯಾಲೆಟ್ ಓಕೆ… ಆದ್ರೆ ಜೇಬಲ್ಲಿ ಈ ‘ಚಿಕ್ಕ ವಸ್ತು’ ಇದ್ರೆ ಏರ್‌ಪೋರ್ಟ್‌ನಲ್ಲಿ ಡಬಲ್ ಚೆಕ್ಕಿಂಗ್ ಗ್ಯಾರಂಟಿ!

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment