Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಅನ್ನಂ ಬ್ರಹ್ಮ’ ಮಾಲಿಕೆ । ಹುಲಿ ತಪಸ್ಸು ಮಾಡಿದರೆ ಎಷ್ಟು ವಿಚಿತ್ರವೋ, ಮನುಷ್ಯ ಪ್ರಾಣಿಯಂತೆ ಬದುಕುವುದು ಅಷ್ಟೇ ವಿಚಿತ್ರ: ರಾಘವೇಶ್ವರ ಶ್ರೀ

    Source: HOSADIGANTHA

    04 Sep 2026, 08:40 AM
    6 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಮನುಷ್ಯ ಸತ್ವಗುಣದ ಸೃಷ್ಟಿ, ಹುಲಿ ಭೇಟೆಯಾಡುವುದನ್ನು ಬಿಟ್ಟು ತಪ್ಪಸ್ಸನ್ನು ಮಾಡಿದರೆ ಅದು ವಿಚಿತ್ರ ಎನಿಸುತ್ತದೆ. ಹಾಗೆಯೇ ಮನುಷ್ಯನು ಪ್ರಾಣಿಗಳಂತೆ ಬದುಕಬಾರದು, ಗಿಡಮರಗಳಂತೆ ನಿತ್ಯ ಜಾಢ್ಯದಿಂದ ನಿದ್ರೆಯಲ್ಲೂ ಕಳೆಯಬಾರದು. ಮನುಷ್ಯ ಅರಿವು – ಆನಂದ – ದಯೆ – ಕರುಣೆಗಳಿಂದ ಕೂಡಿದ ಬದುಕನ್ನು ಬಾಳಬೇಕು ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಗುರುವಾರದ ಧರ್ಮಸಭೆಯ ‘ಅನ್ನಂ […] The post ‘ಅನ್ನಂ ಬ್ರಹ್ಮ’ ಮಾಲಿಕೆ । ಹುಲಿ ತಪಸ್ಸು ಮಾಡಿದರೆ ಎಷ್ಟು ವಿಚಿತ್ರವೋ, ಮನುಷ್ಯ ಪ್ರಾಣಿಯಂತೆ ಬದುಕುವುದು ಅಷ್ಟೇ ವಿಚಿತ್ರ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕರಾವಳಿಯಲ್ಲಿ ಮಳೆ ಕೈಕೊಟ್ಟರೂ ಕೈಬಿಡದ ಕಡಲು: ಕೈರಂಪಣಿ ಬಲೆಗಳಿಗೆ ಬೀಳುತ್ತಿದೆ ಭರ್ಜರಿ ಮೀನು!
    Next Article
    AI, ರೋಬೋಟಿಕ್ಸ್ ಯುಗದಲ್ಲಿ ಕೌಶಲಾಧಾರಿತ ಶಿಕ್ಷಣವೇ ಅಗತ್ಯ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment