Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ನಾಳೆ ಶಾಸಕರಿಂದ ಪ್ರಜಾಸೇವೆ ಆಂದೋಲನ

    Source: Nudikarnataka

    04 Sep 2026, 07:52 PM
    2 days ago

    ಮಂಡ್ಯ ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ವತಿಯಿಂದ ಶಾಸಕ ರವಿಕುಮಾರ್ ಅಧ್ಯಕ್ಷತೆಯಲ್ಲಿ ಸೆ.5ರಂದು ಬೆಳಗ್ಗೆ 10.00 ಗಂಟೆಗೆ ಹನಕೆರೆ ಗ್ರಾಮದ ರೈತರ ಸಮುದಾಯ ಭವನ ಮಂಡ್ಯ ತಾಲ್ಲೂಕು ಕಸಬಾ-2 ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನದ ಕಾರ್ಯಕ್ರಮ ನಡೆಯಲಿದೆ. ಮಂಡ್ಯ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸದರಿ ಕಾರ್ಯಕ್ರಮದಲ್ಲಿ ಹಾಜರಿದ್ದು, ಇಲಾಖಾವಾರು ತಮ್ಮ ಅಹವಾಲುಗಳನ್ನು ಸ್ವೀಕರಿಸಲಿದ್ದು ಸಾರ್ವಜನಿಕರ ಹಾಗೂ ರೈತರ ಕುಂದು ಕೊರತೆಗಳನ್ನು ಪರಿಹರಿಸುವ ಈ ಒಂದು ವಿನೂತನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು […] The post ಮಂಡ್ಯ | ನಾಳೆ ಶಾಸಕರಿಂದ ಪ್ರಜಾಸೇವೆ ಆಂದೋಲನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    Next Article
    ಮಂಡ್ಯ | ರಸ್ತೆ ಅಪಘಾತ ತಡೆಗೆ ಅಗತ್ಯ ಕ್ರಮ ವಹಿಸಿ : ಜಿಲ್ಲಾಧಿಕಾರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment