Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗೌರಿ–ಗಣೇಶ ಹಬ್ಬ | ಶಾಂತಿ, ಸೌಹಾರ್ದತೆ ಹಾಗೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿ ; ಜಿಲ್ಲಾಧಿಕಾರಿ

    Source: Nudikarnataka

    04 Sep 2026, 09:17 AM
    5 days ago

    ಮಂಡ್ಯ :  ಜಿಲ್ಲೆ ಶಾಂತಿ, ಸೌಹಾರ್ದತೆ, ಸಹಬಾಳ್ವೆ ಹಾಗೂ ಪರಸ್ಪರ ಗೌರವಕ್ಕೆ ಹೆಸರುವಾಸಿಯಾಗಿದೆ. ಗೌರಿ–ಗಣೇಶ ಹಬ್ಬವನ್ನು ಎಲ್ಲ ಧರ್ಮಗಳ ಭಾವನೆಗಳಿಗೆ ಗೌರವ ನೀಡುವ ಜೊತೆಗೆ ಶಾಂತಿ, ಸಾಮರಸ್ಯ ಹಾಗೂ ಸಂಭ್ರಮದಿಂದ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಕರೆ ನೀಡಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೌರಿ–ಗಣೇಶ ಹಬ್ಬದ ಸೌಹಾರ್ದತಾ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ರೀತಿಯ […] The post ಗೌರಿ–ಗಣೇಶ ಹಬ್ಬ | ಶಾಂತಿ, ಸೌಹಾರ್ದತೆ ಹಾಗೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿ ; ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಚಾಲನೆ
    Next Article
    ಹಣದ ಹರಿವು : ಹೊರಹೋಗುವ ಸುಲಭ ದಾರಿಗಳು.. ಒಳಬರುವ ಕಠಿಣ ಹಾದಿಗಳು…….

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment