Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ಮೋಡಬಿತ್ತನೆಗೆ ಅಧಿಕೃತ ಚಾಲನೆ

    Source: just kannada

    05 Sep 2026, 08:12 AM
    4 days ago

    ಬೆಂಗಳೂರು,ಸೆಪ್ಟಂಬರ್ ,4,2026 (www.justkannada.in):  ರಾಜ್ಯದಲ್ಲಿ ತೀವ್ರ ಬರಗಾಲ ಹಿನ್ನೆಲೆಯಲ್ಲಿ ಮೋಡಬಿತ್ತನೆಗೆ ಅಧಿಕೃತ ಚಾಲನೆ  ದೊರೆಯಿತು. ಇಂದು ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಮೋಡಬಿತ್ತನೆಗೆ ಅಧಿಕೃತ ಚಾಲನೆ ನೀಡಿದರು. ರಾಜ್ಯದಲ್ಲಿ ಮುಂಗಾರು ಮಳೆ ಸರಿಯಾಗಿ ಆಗದ ಹಿನ್ನೆಲೆಯಲ್ಲಿ ಬರಗಾಲದ ಸ್ಥಿತಿ ಎದುರಾಗಿದ್ದು ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆ ವತಿಯಿಂದ  ಮೋಡಬಿತ್ತನೆ ನಡೆಸಲಾಗುತ್ತಿದೆ.  ಸರ್ಕಾರ ಇದಕ್ಕೆ 28 ಕೋಟಿ ರೂ. ಅನುದಾನವನ್ನು ನೀಡಿದೆ.  60 ದಿನಗಳ ಕಾಲ ಮೋಡಬಿತ್ತನೆ ಕಾರ್ಯ ನಡೆಯಲಿದೆ. Key words: Official, […] The post ರಾಜ್ಯದಲ್ಲಿ ಮೋಡಬಿತ್ತನೆಗೆ ಅಧಿಕೃತ ಚಾಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಾಲಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಡಿ.ಕೆ ಶಿವಕುಮಾರ್
    Next Article
    ಮಾಸಾಶನ ವೃದ್ಧಾಪ್ಯ ವೇತನ ನೀಡುತ್ತಿಲ್ಲ: ಬಡವರಿಂದ ಸರ್ಕಾರ ದೂರ ಸಾಗುತ್ತಿದೆ- ಬಿವೈ ವಿಜಯೇಂದ್ರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment