Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಅನ್ನಂ ಬ್ರಹ್ಮ’ ಮಾಲಿಕೆ | ಆಹಾರವೂ ಔಷಧದಂತೆ; ದೇಹಕ್ಕೆ ಹಿತವಾದದ್ದನ್ನೇ ಸೇವಿಸಿ: ರಾಘವೇಶ್ವರ ಶ್ರೀ

    Source: HOSADIGANTHA

    05 Sep 2026, 08:11 AM
    4 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಮಗುವಿಗೆ ಹಿತವಲ್ಲದ ಆಹಾರವನ್ನು ತಾಯಿ ದೂರವಿಡುವಂತೆ, ಪ್ರಕೃತಿಯೂ ಜೀವಿಗೆ ಹಿತವಲ್ಲದ ಆಹಾರಗಳನ್ನು ನಮ್ಮಿಂದ ದೂರವಿಟ್ಟಿರುತ್ತದೆ. ನಮಗೆ ಹಿತವಾದದ್ದು ರಮಣೀಯವಾಗಿದ್ದರೆ, ಪ್ರಿಯವಾದ ಆಹಾರ ಮರಣೀಯವಾಗಬಹುದು. ಹೀಗಾಗಿ ಪ್ರಿಯ ಮತ್ತು ಹಿತ ಆಹಾರಗಳ ನಡುವಿನ ವ್ಯತ್ಯಾಸವನ್ನು ಅರಿತು ಆಹಾರ ಸೇವಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಶುಕ್ರವಾರದ ಧರ್ಮಸಭೆಯ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಶ್ರೀಗಳು ಪ್ರವಚನ ಅನುಗ್ರಹಿಸಿದರು. […] The post ‘ಅನ್ನಂ ಬ್ರಹ್ಮ’ ಮಾಲಿಕೆ | ಆಹಾರವೂ ಔಷಧದಂತೆ; ದೇಹಕ್ಕೆ ಹಿತವಾದದ್ದನ್ನೇ ಸೇವಿಸಿ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌: ಶೀಘ್ರದಲ್ಲೇ ಬಸ್‌ ಟಿಕೆಟ್‌ ದರ ಏರಿಕೆಯ ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    Next Article
    ಅನ್ನದಾತರೊಂದಿಗೆ ನಾವಿದ್ದೇವೆ, ಧೃತಿಗೆಡದಿರಿ: ಬಾಗಲಕೋಟೆ ರೈತರ ಜಮೀನಿನಲ್ಲಿ ಬೆಳೆ ಹಾನಿ ವೀಕ್ಷಿಸಿದ ಸಿಎಂ ಡಿಕೆಶಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment