Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು

    Source: Guaranteenws

    05 Sep 2026, 08:17 AM
    4 days ago

    ನೆಲಮಂಗಲ: ಇ-ಖಾತೆ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವ್ಯಕ್ತಿಯೊಬ್ಬ ತಮ್ಮ ರಕ್ತದಲ್ಲೇ ಪತ್ರ ಬರೆದು ಸರ್ಕಾರದ ಗಮನ ಸೆಳೆಯಲು ಮುಂದಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಇ-ಖಾತೆ ಪಡೆಯಲು ಹಲವು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆ ಹುಸ್ಕೂರು ಗ್ರಾಮದ ಮುನಿರಾಜು ಅವರು ಈ ವಿನೂತನ ರೀತಿಯಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ನೆಲಮಂಗಲದ ಸಮೀಪದ ಹುಸ್ಕೂರು ಗ್ರಾಮವು ಬೆಂಗಳೂರು ಉತ್ತರ ತಾಲೂಕಿನ ವ್ಯಾಪ್ತಿಗೆ ಒಳಪಡುತ್ತದೆ. ಹುಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರಾರು ರೆವೆನ್ಯೂ ಹಾಗೂ ಡಿಸಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೂಡಲಸಂಗಮದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ: ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸಿದ ಸಿಎಂ
    Next Article
    ಮೈಸೂರು ದಸರಾ: ಯುವ ದಸರಾ ಉದ್ಘಾಟಕರಾಗಿ ನಟ ಪ್ರಭುದೇವಗೆ ಆಹ್ವಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment