Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜನರ ಮನೆ ಬಾಗಿಲಿಗೆ ಸರ್ಕಾರ | ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ | ಸಚಿವ ಟಿ.ರಘುಮೂರ್ತಿ

    Source: Chitradurga news

    06 Sep 2026, 08:16 AM
    3 days ago

    CHITRADURGA NEWS | 05 SEPTEMBER 2026 ಚಿತ್ರದುರ್ಗ: ಜನಸಾಮಾನ್ಯರ ಕಷ್ಟಗಳಿಗೆ ತಕ್ಷಣವೇ ಸ್ಪಂದಿಸಿ, ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಆಶಯದ ‘ಪ್ರಜಾಸೇವಾ ಆಂದೋಲನಕ್ಕೆ ಹಿರಿಯೂರು ನಗರದ ನೆಹರು ಮೈದಾನದಲ್ಲಿ ಶನಿವಾರ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಚಾಲನೆ ನೀಡಿದರು. ಇದನ್ನೂ ಓದಿ: ವೈದ್ಯಕೀಯ ಕಾಲೇಜಿನಲ್ಲಿ PG ಸೀಟುಗಳ ಮಂಜೂರಾತಿಗೆ NMC ತಂಡದಿಂದ ಮೊದಲ ಹಂತದ ಪರಿವೀಕ್ಷಣೆ ಈ ವೇಳೆ ಮಾತನಾಡಿದ ಸಚಿವ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಿ | ಕೇಶವ ಪ್ರಸಾದ್
    Next Article
    ವೈದ್ಯಕೀಯ ಕಾಲೇಜಿನಲ್ಲಿ PG ಸೀಟುಗಳ ಮಂಜೂರಾತಿಗೆ NMC ತಂಡದಿಂದ ಮೊದಲ ಹಂತದ ಪರಿವೀಕ್ಷಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment