Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಇಂದು ಬೆಂಗಳೂರು- ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ

    Source: Guaranteenws

    05 Sep 2026, 07:21 AM
    4 days ago

    ಬೆಂಗಳೂರು: ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಭಾಗದ ನಡುವಿನ ರೈಲು ಸಂಪರ್ಕವನ್ನು ಮತ್ತಷ್ಟು ವೇಗಗೊಳಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಂಪೂರ್ಣ ಮಾರ್ಗದ ಪ್ರಾಯೋಗಿಕ ಸಂಚಾರವನ್ನು ಇಂದು ನಡೆಸಲು ನೈರುತ್ಯ ರೈಲ್ವೆ ಸಿದ್ಧತೆ ಮಾಡಿಕೊಂಡಿದೆ. ಯಶವಂತಪುರದಿಂದ ಮಂಗಳೂರು ಸೆಂಟ್ರಲ್‌ವರೆಗೆ ರೈಲು ಸಂಚರಿಸಲಿದ್ದು, ಮಾರ್ಗದ ವೇಗ, ಸುರಕ್ಷತೆ ಹಾಗೂ ಪ್ರಯಾಣದ ಅವಧಿಯನ್ನು ಅಧಿಕಾರಿಗಳು ಪರಿಶೀಲಿಸಲಿದ್ದಾರೆ. ಈ ವಿಚಾರವನ್ನು ಮಂಗಳೂರು ಸಂಸದ ಬ್ರಿಜೇಶ್ ಚೌಟ ಅವರು ದೃಢಪಡಿಸಿದ್ದಾರೆ. ಇದಕ್ಕೂ ಮುನ್ನ ಸಕಲೇಶಪುರ-ಸುಬ್ರಹ್ಮಣ್ಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!
    Next Article
    ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment