Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿತ್ರದುರ್ಗ ರೈತರ ದಶಕಗಳ ಕನಸು ನನಸು | ಚಿತ್ರದುರ್ಗದತ್ತ ಮುಖ ಮಾಡಿದ ಭದ್ರೆ

    Source: Chitradurga news

    06 Sep 2026, 08:37 AM
    4 days ago

    ​CHITRADURGA NEWS | 06 SEPTEMBER 2026 ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಜನರ ಹಾಗೂ ರೈತರ ದಶಕಗಳ ಬಾಗಿನ ಕನಸು ಕೊನೆಗೂ ನನಸಾಗುವ ಹಂತಕ್ಕೆ ತಲುಪಿದೆ. ಭದ್ರಾ ಮೇಲ್ದಂಡೆ ಯೋಜನೆಯ ಬಹುನಿರೀಕ್ಷಿತ ಟ್ರಯಲ್ ರನ್‌ಗೆ ಚಾಲನೆ ನೀಡಲಾಗಿದ್ದು, ಭದ್ರಾ ಜಲಾಶಯದಿಂದ ಚಿತ್ರದುರ್ಗದತ್ತ ಜೀವಜಲ ಹರಿಯಲು ಆರಂಭಿಸಿದೆ. ಇದನ್ನೂ ಓದಿ: ಚಿತ್ರದುರ್ಗದ ಪಾಲಿಗೆ ಐತಿಹಾಸಿಕ ಕ್ಷಣ | ಬರದ ನಾಡಿನ ಬಾಯಾರಿಕೆ ತಣಿಸಲು ಹರಿದು ಬರುವಳು ಭದ್ರೆ ​ಯೋಜನೆಯ ಇಂಟೇಕ್ ಪಾಯಿಂಟ್‌ನಿಂದ ಕಾಲುವೆಗೆ ನೀರು ಹರಿಸುವ ಮೂಲಕ ಸಚಿವ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಯಲುಸೀಮೆಯ ಬರದ ಹಣೆಪಟ್ಟಿ ಅಳಿಸುವತ್ತ ಭದ್ರೆ ಹೆಜ್ಜೆ
    Next Article
    ಚಿತ್ರದುರ್ಗದ ಪಾಲಿಗೆ ಐತಿಹಾಸಿಕ ಕ್ಷಣ | ಬರದ ನಾಡಿನ ಬಾಯಾರಿಕೆ ತಣಿಸಲು ಹರಿದು ಬರುವಳು ಭದ್ರೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment