Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

    Source: nammaudupi

    08 Sep 2026, 08:44 AM
    1 day ago

    ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ ಉಡುಪಿಯಲ್ಲಿ ಕೇರಳದ ಓಣಂ ಹಬ್ಬದ ವೈಭವವೂ ಕಳೆಗಟ್ಟಿತು. ಕೇರಳ ಸಮಾಜಂ ಉಡುಪಿ (ರಿ) ವತಿಯಿಂದ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಎರಡನೇ ವರ್ಷದ ಓಣಂ ಸಂಭ್ರಮಾಚರಣೆ ಸಾಂಸ್ಕೃತಿಕ ವೈವಿಧ್ಯ, ಸಂಗೀತ, ನೃತ್ಯ, ಕ್ರೀಡೆ ಹಾಗೂ ಆಹಾರ ಪದ್ಧತಿಗಳ ಮೂಲಕ ಕರಾವಳಿಗರ ಮನಸೆಳೆಯಿತು. ಮಲಯಾಳಂ ಚಿತ್ರರಂಗದ ನಟಿ ನೀನಾ ಕುರುಪ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಓಣಂ ಕೇರಳದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು, ಕೇರಳದಾದ್ಯಂತ […] The post ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    Next Article
    ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment