Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ

    Source: Chitradurga news

    09 Sep 2026, 08:39 AM
    1 day ago

    CHITRADURGA NEWS | 08 September 2026 ಹೊಸದುರ್ಗ: ಬಹುನಿರೀಕ್ಷಿತ ಭದ್ರಾ ಮೇಲ್ದಂಡೆ ಯೋಜನೆಯ ನೀರು ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳಿಗೆ ಅಧಿಕೃತವಾಗಿ ಹರಿದುಬಂದಿದ್ದು, ಈ ಭಾಗದ ಜನರಲ್ಲಿ ಹರ್ಷ ಮೂಡಿಸಿದೆ. ಇದನ್ನೂ ಓದಿ: ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ ಸಾಣೇಹಳ್ಳಿ ತರಳಬಾಳು ಜಗದ್ಗುರು ಶಾಖಾಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಹರಿದು ಬಂದ ನೀರನ್ನು ವೀಕ್ಷಿಸಿ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭದ್ರಾ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
    Next Article
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment