Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ

    Source: Chitradurga news

    08 Sep 2026, 08:12 AM
    1 day ago

    CHITRADURGA NEWS | 08 SEPTEMBER 2026 ಚಿತ್ರದುರ್ಗ: ಜಿಲ್ಲೆಯ ಮೂರು ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ತಾರತಮ್ಯ ನೀತಿಯನ್ನು ಖಂಡಿಸಿ ಸೆ.8ರಂದು ಕರೆ ನೀಡಿದ್ದ ಚಿತ್ರದುರ್ಗ ಬಂದ್‌ನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್. ಹಳ್ಳಿ ಮಲ್ಲಿಕಾರ್ಜುನ್ ತಿಳಿಸಿದರು. ಇದನ್ನೂ ಓದಿ: ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    Next Article
    ಮಂಡ್ಯದ ಬಡ ಶ್ರಮಿಕ ಜನರು ಅಭಿವೃದ್ಧಿಗೆ ವಿರೋಧಿಗಳಲ್ಲ : ಅಭಿವೃದ್ಧಿಯ ಹೆಸರಿನಲ್ಲಿ ಬಡಜನರನ್ನು ನಿರಾಶ್ರಿತರನ್ನಾಗಿಸುವುದು ಪ್ರಜಾಪ್ರಭುತ್ವವಲ್ಲ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment