Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಅನ್ನಂ ಬ್ರಹ್ಮ’ ಮಾಲಿಕೆ | ನದಿ ನೀರನ್ನು ತಡೆಯುವುದು ಅನರ್ಥಕ್ಕೆ ಕಾರಣ; ನದಿಯ ಹರಿವು ನಿಲ್ಲಿಸಬಾರದು: ರಾಘವೇಶ್ವರ ಶ್ರೀ

    Source: HOSADIGANTHA

    08 Sep 2026, 02:47 PM
    18 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ನದಿಗಳು ನಿರಂತರವಾಗಿ ಹರಿಯುವುದರಿಂದಲೇ ಸ್ವಯಂ ಶುದ್ಧೀಕರಣಗೊಳ್ಳುತ್ತವೆ. ನದಿಯ ಹರಿವು ಹಾಗೂ ವೇಗವನ್ನು ತಡೆಯುವುದು ಪ್ರಕೃತಿಯಲ್ಲಿ ಹಲವು ಸಮಸ್ಯೆಗಳಿಗೆ ಕಾರಣವಾಗಬಹುದು. ಹೀಗಾಗಿ ಯಾವುದೇ ನದಿಯ ನೈಸರ್ಗಿಕ ಹರಿವಿಗೆ ಅಡ್ಡಿಪಡಿಸುವುದು ಸಲ್ಲದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮಂಗಳವಾರದ ಧರ್ಮಸಭೆಯ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಶ್ರೀಗಳು ಪ್ರವಚನ ಅನುಗ್ರಹಿಸಿದರು. ಗಂಗಾ ನದಿಯ ಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ […] The post ‘ಅನ್ನಂ ಬ್ರಹ್ಮ’ ಮಾಲಿಕೆ | ನದಿ ನೀರನ್ನು ತಡೆಯುವುದು ಅನರ್ಥಕ್ಕೆ ಕಾರಣ; ನದಿಯ ಹರಿವು ನಿಲ್ಲಿಸಬಾರದು: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ಮನೆ ನಂಬರ್ ಕಿತ್ತುಕೊಂಡ್ರೆ ಬಡವರ ಬದುಕೇ ಅತಂತ್ರ’: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
    Next Article
    ‘ಮುಂದಿನ SpaceTech ಹಬ್ ಕರ್ನಾಟಕವೇ’: ISRO ಸಹಕಾರಕ್ಕೆ ಅಜಯ್ ಧರಂ ಸಿಂಗ್ ಒತ್ತು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment