Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

    Source: nammaudupi

    09 Sep 2026, 06:15 PM
    15 hours ago

    ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ ಮಾಡಲು ಹಾಗೂ ಆರೋಗ್ಯ ಸೇವೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ ಮತ್ತು ಪೋಸ್ಟರ್‍ಗಳನ್ನು ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಅವರು ಬಿಡುಗಡೆ ಮಾಡಿದರು. ಜಿಲ್ಲಾಡಳಿತ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ, ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಇವರ ಸಹಭಾಗಿತ್ವದಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ತಮ್ಮ ಸಮೀಪದಲ್ಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಪೋಸ್ಟರ್ ಹಾಗೂ ಆರೋಗ್ಯ […] The post ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸ್ಕ್ರೀನ್‌ ಬೆಳಕು, ಸಾಮಾಜಿಕ ಜಾಲತಾಣ – ನಿದ್ರೆಗೆ ಅಡ್ಡಿ, ಆರೋಗ್ಯಕ್ಕೆ ಹಾನಿ
    Next Article
    ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment