Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಾದಯಾತ್ರೆ ಯಶಸ್ವಿ: ಬಿಜೆಪಿಗೆ ಮುಸ್ಲೀಂ ಓಲೈಕೆ ಅವಶ್ಯಕತೆ ಇಲ್ಲ- ಶಾಸಕ ಜನಾರ್ದನ ರೆಡ್ಡಿ

    Source: just kannada

    11 Sep 2026, 12:49 PM
    1 day ago

    ಬಳ್ಳಾರಿ,ಸೆಪ್ಟಂಬರ್,10,2026 (www.justkannada.in):  ರಾಜ್ಯಸರ್ಕಾರದ ವೈಪಲ್ಯ ಮತ್ತು ವಾಲ್ಮೀಕಿ ನಿಗಮದ ಅಕ್ರಮ ಖಂಡಿಸಿ ಬಿಜೆಪಿ ನಡೆಸಿದ ಬಳ್ಳಾರಿ ಚಲೋ ಪಾದಯಾತ್ರೆ ಯಶಸ್ವಿಯಾಗಿದೆ ಎಂದು ಶಾಸಕ ಜನಾರ್ದನ ರೆಡ್ಡಿ ತಿಳಿಸಿದರು. ಇಂದು ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆ ಕೊನೆಗೊಳ್ಳುತ್ತಿದೆ. ಈ ಸಂಬಂಧ ಮಾತನಾಡಿದ ಶಾಸಕ ಜನಾರ್ಧನ ರೆಡ್ಡಿ, ಬಳ್ಳಾರಿ ಚಲೋ ಪಾದಯಾತ್ರೆ ಯಶಸ್ವಿಯಾಗಿದೆ. ಬಿಜೆಪಿಗೆ ಮುಸ್ಲೀಂ ಓಲೈಕೆ ಅವಶ್ಯಕತೆ ಇಲ್ಲ.  ಅವರು ನಮ್ಮ ಪರ ಇದ್ದಾರೆ ಎಂದರು. ಕೆಲವರು ಮುಸ್ಲೀಮರ ದಾರಿ ತಪ್ಪಿಸುತ್ತಿದ್ದಾರೆ.  ಮುಸ್ಲೀಮರಿಗೆ ಬಿಜೆಪಿ ತೊಂದರೆ ಕೊಟ್ಟಿಲ್ಲ. ತಪ್ಪು […] The post ಪಾದಯಾತ್ರೆ ಯಶಸ್ವಿ: ಬಿಜೆಪಿಗೆ ಮುಸ್ಲೀಂ ಓಲೈಕೆ ಅವಶ್ಯಕತೆ ಇಲ್ಲ- ಶಾಸಕ ಜನಾರ್ದನ ರೆಡ್ಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    BREAKING NEWS: ರಾಜ್ಯದಲ್ಲಿ ವಿದ್ಯುತ್‌ ಬಿಕ್ಕಟ್ಟು ; ಲೋಡ್‌ ಶೆಡ್ಡಿಂಗ್  ಆತಂಕ..!
    Next Article
    ಫಲಾನುಭವಿಗಳ ಜೊತೆಯೇ ಸಿಎಂ ಡಿಕೆಶಿ ಭೋಜನ: ಅಪರೂಪದ ಕ್ಷಣಗಳಿಗೆ ಸಾಕ್ಷಿಯಾದ ಕಾರ್ಯಕ್ರಮ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment