Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಅರಮನೆಯಲ್ಲಿದ್ದು ಜನರನ್ನು ಬೀದಿಗೆ ನಿಲ್ಲಿಸಿದ್ದಾರೆ’: ಡಿಕೆಶಿ ಸರ್ಕಾರದ ವಿರುದ್ಧ ಶ್ರೀರಾಮುಲು ವಾಗ್ದಾಳಿ

    Source: HOSADIGANTHA

    10 Sep 2026, 04:22 PM
    19 hours ago

    ಹೊಸದಿಗಂತ ವರದಿ ಬಳ್ಳಾರಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅರಮನೆಯಲ್ಲಿದ್ದು, ಜನರನ್ನು ಬೀದಿಗೆ ನಿಲ್ಲಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಸಕ್ತ ವರ್ಷ ಮಳೆ ಕೊರತೆಯಿಂದ ತೀವ್ರ ಬರಗಾಲ ಎದುರಾಗಿದ್ದರೂ ಮುಖ್ಯಮಂತ್ರಿ ಜನರಿಗೆ ಸಹಾಯ ಮಾಡಿಲ್ಲ. ರೈತರ ಕಷ್ಟಗಳನ್ನು ಆಲಿಸಿಲ್ಲ. ದೆಹಲಿಗೆ ತೆರಳಿ ರಾಹುಲ್ ಗಾಂಧಿ ಅವರ ಮನೆ ಕಾಯುತ್ತ ಕಾಲ ಕಳೆದಿದ್ದಾರೆ. ಇದು ಹೈಟೆಕ್ ಸರ್ಕಾರ, ಬಡವರಿಗೆ ಸಹಾಯ ಮಾಡದ ಬಿಸಿನೆಸ್‌ಮನ್ ಸರ್ಕಾರ ಎಂದು ಟೀಕಿಸಿದರು. ನಗರದ […] The post ‘ಅರಮನೆಯಲ್ಲಿದ್ದು ಜನರನ್ನು ಬೀದಿಗೆ ನಿಲ್ಲಿಸಿದ್ದಾರೆ’: ಡಿಕೆಶಿ ಸರ್ಕಾರದ ವಿರುದ್ಧ ಶ್ರೀರಾಮುಲು ವಾಗ್ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ED ದಾಳಿ ಬಳಿಕ ಸುದ್ದಿಗೋಷ್ಠಿ: ‘2 ಕೋಟಿ ರೂ. ನಗದು ತೆಗೆದುಕೊಂಡು ಹೋಗಿದ್ದಾರೆ’ ಎಂದ ಜಾರಕಿಹೊಳಿ
    Next Article
    ಒಂದೇ ಆ್ಯಪ್‌ನಲ್ಲಿ 4 ಸಾರಿಗೆ ಸೇವೆ: ಇನ್ಮುಂದೆ WhatsAppನಲ್ಲೇ ಬಸ್ ಟಿಕೆಟ್ ಬುಕ್ಕಿಂಗ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment