Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಇನ್ನೂ ಎರಡು ವಿಕೆಟ್ ಬೀಳಲಿವೆ, ಕಾದುನೋಡಿ’: ಡಿಕೆಶಿ ಸರ್ಕಾರದ ವಿರುದ್ಧ ಆರ್.ಅಶೋಕ್ ಕಿಡಿ

    Source: HOSADIGANTHA

    10 Sep 2026, 04:09 PM
    20 hours ago

    ಹೊಸದಿಗಂತ ವರದಿ ಬಳ್ಳಾರಿ: ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ 100 ದಿನದ ಸಂಭ್ರಮದಲ್ಲೇ ಇಂದು ಒಂದು ವಿಕೆಟ್ ಬಿದ್ದಿದೆ. ಇನ್ನೂ ಎರಡು ವಿಕೆಟ್‌ಗಳು ಬೀಳಲಿವೆ, ಕಾದುನೋಡಿ. ಕೆಪಿಎಸ್ಸಿ ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸರದಿ ಬಂದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಗುರುವಾರ ಸಂಜೆ ನಡೆದ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಹೆಸರಾದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ […] The post ‘ಇನ್ನೂ ಎರಡು ವಿಕೆಟ್ ಬೀಳಲಿವೆ, ಕಾದುನೋಡಿ’: ಡಿಕೆಶಿ ಸರ್ಕಾರದ ವಿರುದ್ಧ ಆರ್.ಅಶೋಕ್ ಕಿಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಒಂದೇ ಆ್ಯಪ್‌ನಲ್ಲಿ 4 ಸಾರಿಗೆ ಸೇವೆ: ಇನ್ಮುಂದೆ WhatsAppನಲ್ಲೇ ಬಸ್ ಟಿಕೆಟ್ ಬುಕ್ಕಿಂಗ್
    Next Article
    ‘ಅನ್ನಂ ಬ್ರಹ್ಮ’ ಮಾಲಿಕೆ | ದುಡ್ಡಿಗಿಂತ ಶುದ್ಧ ನೀರೇ ಮುಖ್ಯ; ನಗರ ವ್ಯಾಮೋಹ ಬಿಟ್ಟು ಹಳ್ಳಿಯಲ್ಲೇ ನೆಮ್ಮದಿ ಅರಸಿ: ರಾಘವೇಶ್ವರ ಶ್ರೀ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment