Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಇಂದು ದೆಹಲಿಗೆ ತೆರಳಲಿರುವ ಮಾಜಿ ಸಿಎಂ ಸಿದ್ದರಾಮಯ್ಯ

    Source: Guaranteenws

    10 Sep 2026, 01:38 PM
    1 day ago

    ಬೆಂಗಳೂರು ಸೆ.10: ಕರ್ನಾಟಕ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಹಲವು ವಿಚಾರಗಳ ನಡುವೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ತೆರಳಲಿದ್ದಾರೆ. ಸಂಜೆ 5 ಗಂಟೆಗೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿದ್ದರಾಮಯ್ಯ, ಕಾಂಗ್ರೆಸ್‌ ಹೈಕಮಾಂಡ್‌ನ ಪ್ರಮುಖ ನಾಯಕರನ್ನು ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ದೆಹಲಿಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡುವ ಸಾಧ್ಯತೆ ಇದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಳ್ಳಾರಿಯಲ್ಲಿ ಬಿಜೆಪಿ ಪಾದಯಾತ್ರೆ ಸಮಾರೋಪ ಸಮಾವೇಶ: ಅನೇಕ ಗಣ್ಯರು ಭಾಗಿ
    Next Article
    ‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment