Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಡುಪಿ ಬ್ಲಾಕ್ ಕಾಂಗ್ರೆಸ್: ಎಸ್.ಐ.ಆರ್ ಪ್ರಕ್ರಿಯೆ ಸಂಬಂಧಿಸಿದ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

    Source: nammaudupi

    12 Sep 2026, 10:33 AM
    1 day ago

    ಮಣಿಪಾಲ, ಸೆ.11: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ನೈಜ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯುವಲ್ಲಿ ಉಂಟಾಗುತ್ತಿರುವ ಸಮಸ್ಯೆಯನ್ನು ಬಗೆಹರಿಸುವ ಕುರಿತು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರಿಗೆ ಮನವಿ ಸಲ್ಲಿಸಲಾಯಿತು. ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಮತದಾರರ ವಿವರಗಳಲ್ಲಿನ ವ್ಯತ್ಯಾಸ ಸೇರಿದಂತೆ ಹಲವಾರು ಕಾರಣಗಳಿಂದಾಗಿ ಮತದಾರರಿಗೆ ನೋಟಿಸ್ ಬಂದಿರುತ್ತದೆ. ನೋಟಿಸ್‌ನಲ್ಲಿ […] The post ಉಡುಪಿ ಬ್ಲಾಕ್ ಕಾಂಗ್ರೆಸ್: ಎಸ್.ಐ.ಆರ್ ಪ್ರಕ್ರಿಯೆ ಸಂಬಂಧಿಸಿದ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ತ್ರಿಶಾ ಸಮೂಹ ಸಂಸ್ಥೆ: ಶ್ರೀ ವಿದ್ಯಾ ವಿನಾಯಕ‌ ಮಹೋತ್ಸವ
    Next Article
    ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರ ಪ್ರದರ್ಶನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment