Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಚಿತ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆಗೆ ಮುಂದಾದ ಎಂ.ವಿನಯ್ ಕುಮಾರ್

    Source: Nudikarnataka

    12 Sep 2026, 09:43 AM
    1 day ago

    ಮಂಡ್ಯ : ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸುವ ಹಾಗೂ ಧಾರ್ಮಿಕ ಭಾವನೆಯನ್ನು ಬೆಳೆಸುವ ಉದ್ದೇಶದಿಂದ ಮಂಡ್ಯ ನಗರದ ವಿವಿಧ ಬಡಾವಣೆಗಳಲ್ಲಿ ಭಾನುವಾರ (ಸೆಪ್ಟೆಂಬರ್ 13, 2026) “ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್” ವತಿಯಿಂದ ಉಚಿತವಾಗಿ ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ವಿತರಿಸಲಾಗುತ್ತಿದೆ ಎಂದು ಸಮಾಜ ಸೇವಕ ಹಾಗೂ ಟ್ರಸ್ಟ್ ಸಂಸ್ಥಾಪಕ ಎಂ. ವಿನಯ್ ಕುಮಾರ್ ತಿಳಿಸಿದ್ದಾರೆ. ಮನೆ ಬಾಗಿಲಿಗೆ ಬರಲಿದೆ ಗಣೇಶ ಮೂರ್ತಿ ರಥ ವಿಶೇಷವಾಗಿ ವಿನ್ಯಾಸಗೊಳಿಸಲಾದ ಗಣೇಶ ಮೂರ್ತಿ ರಥವು ಸುಭಾಷ್ ನಗರ, ಅಶೋಕನಗರ, ಬಂಧಿಗೌಡ ಬಡಾವಣೆ, ವಿ.ವಿ. […] The post ಉಚಿತ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆಗೆ ಮುಂದಾದ ಎಂ.ವಿನಯ್ ಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗೌರಿ-ಗಣೇಶ ಹಬ್ಬ | ಶಾಸಕ ಪಿ.ರವಿಕುಮಾರ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ
    Next Article
    ಕೆರೆಗಳಿಗೆ ನೀರು ತುಂಬಿಸಲು ಆಗ್ರಹ : ಬಸರಾಳು ವೃತ್ತದಲ್ಲಿ ಬೃಹತ್ ರಸ್ತೆ ತಡೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment