Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೆರೆಗಳಿಗೆ ನೀರು ತುಂಬಿಸಲು ಆಗ್ರಹ : ಬಸರಾಳು ವೃತ್ತದಲ್ಲಿ ಬೃಹತ್ ರಸ್ತೆ ತಡೆ

    Source: Nudikarnataka

    12 Sep 2026, 10:39 AM
    1 day ago

    ಮಂಡ್ಯ:ತಾಲೂಕಿನ ಬಸರಾಳು ಹೋಬಳಿ ವ್ಯಾಪ್ತಿ ಯಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ಕೆರೆ-ಕಟ್ಟೆಗಳು ಒಣಗಿ ಅಂತರ್ಜಲ ಕುಸಿದಿದೆ.ಜನ ಜಾನುವಾರುಗಳಿಗೆ ಹಾಗೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿರುವುದರಿಂದ ಕೂಡಲೇ ಹೇಮಾವತಿ ನಾಲೆಯಿಂದ ಕೆರೆ ಕಟ್ಟೆಗಳಿಗೆ ನೀರು ಹರಿಸಬೇಕೆಂದು ಆಗ್ರಹಿಸಿ ಬಸರಾಳು ಮುತ್ತೇಗೆರೆ ಸರ್ಕಲ್ ನಲ್ಲಿ ಶುಕ್ರವಾರ ನೂರಾರು ರೈತರು ಬೃಹತ್ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಂ.ಜಿ. ತಿಮ್ಮೇಗೌಡ ಹಾಗೂ ರೈತ ಮುಖಂಡ ಕೆಂಚನಹಳ್ಳಿ ಪುಟ್ಟಸ್ವಾಮಿಯವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ […] The post ಕೆರೆಗಳಿಗೆ ನೀರು ತುಂಬಿಸಲು ಆಗ್ರಹ : ಬಸರಾಳು ವೃತ್ತದಲ್ಲಿ ಬೃಹತ್ ರಸ್ತೆ ತಡೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಉಚಿತ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆಗೆ ಮುಂದಾದ ಎಂ.ವಿನಯ್ ಕುಮಾರ್
    Next Article
    ಪ್ರಜ್ಞಾವಂತ ಸಮಾಜ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ; ಚಲುವರಾಯಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment