Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರಜ್ಞಾವಂತ ಸಮಾಜ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ; ಚಲುವರಾಯಸ್ವಾಮಿ

    Source: Nudikarnataka

    12 Sep 2026, 11:31 AM
    1 day ago

    ಮಂಡ್ಯ : ಮಕ್ಕಳಿಗೆ ಉತ್ತಮ ಸಂಸ್ಕಾರ, ಜ್ಞಾನ ಹಾಗೂ ಪ್ರಜ್ಞಾವಂತಿಕೆ ಬೆಳೆಸುವಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ನಾಡಿನ ಜನರನ್ನು ಪ್ರಜ್ಞಾವಂತರನ್ನಾಗಿ ರೂಪಿಸುವಲ್ಲಿ ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ ಎಂದು ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಮಂಡ್ಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಿಕ್ಷಣ ಇಲಾಖೆ, ಅಧಿಕಾರಿಗಳು, ಶಿಕ್ಷಕರು ಹಾಗೂ […] The post ಪ್ರಜ್ಞಾವಂತ ಸಮಾಜ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ; ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೆರೆಗಳಿಗೆ ನೀರು ತುಂಬಿಸಲು ಆಗ್ರಹ : ಬಸರಾಳು ವೃತ್ತದಲ್ಲಿ ಬೃಹತ್ ರಸ್ತೆ ತಡೆ
    Next Article
    ಡಿಕೆ 100 ದಿನ ; ನೆನಪಾದ ಮೋದಿ…

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment