Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಸ್ತೂರಿ ರಂಗನ್ ವರದಿ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ- ಸಚಿವ ಮಧು ಬಂಗಾರಪ್ಪ

    Source: just kannada

    11 Sep 2026, 01:09 PM
    19 hours ago

    ಶಿವಮೊಗ್ಗ, ಸೆಪ್ಟಂಬರ್,11,2026 (www.justkannada.in):  ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಏಳನೇ ಬಾರಿ ಕರಡು ಅಧಿಸೂಚನೆ ಹೊರಡಿಸಿರುವುದನ್ನು ಖಂಡಿಸಿ ಹಾಗೂ ವರದಿ ಜಾರಿಗೆ ವಿರೋಧಿಸಿ ಶಿಕಾರಿಪುರ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ಈಸೂರಿನಿಂದ ಶಿಕಾರಿಪುರದವರೆಗೆ ಹಮ್ಮಿಕೊಂಡಿದ್ದ ಬೃಹತ್ ಪಾದಯಾತ್ರೆ ಹಾಗೂ  ಪ್ರತಿಭಟನೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭಾಗವಹಿಸಿದರು. ಬೆಂಗಳೂರಿನಿಂದ  ಆಗಮಿಸಿದ ಸಚಿವ ಮಧು ಬಂಗಾರಪ್ಪ ಮಾರ್ಗಮಧ್ಯೆ ಪಾದಯಾತ್ರೆಯನ್ನು ಸೇರಿಕೊಂಡು ಶಿಕಾರಿಪುರದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ.1ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿ.ಕೆ ಶಿವಕುಮಾರ್ ಡೆಡ್ ಲೈನ್
    Next Article
    ಹೊಸಕಡಜೆಟ್ಟಿ ಮಹದೇವಮ್ಮ ಸಾವು ಪ್ರಕರಣ: ಮೃತಳ ಮಗಳಿಗೆ ₹4.12 ಲಕ್ಷ ಪರಿಹಾರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment