Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮನೆ ಬೀಗ ಮುರಿದು ಟ್ರಜರಿಗೆ ಕನ್ನ ಹಾಕಿದ ಖದೀಮರು: ಬಂಗಾರ, ಬೆಳ್ಳಿ ಕಳವು

    Source: HOSADIGANTHA

    12 Sep 2026, 10:33 AM
    1 day ago

    ಹೊಸದಿಗಂತ ವರದಿ ಮುಂಡಗೋಡ: ಕಳ್ಳರು ಮನೆಯ ಬೀಗ‌ ಮುರಿರು ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿರುವ ಘಟನೆ ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂ.4ರಲ್ಲಿ ನಡೆದಿದೆ. ಟಿಬೆಟಿಯನ್ ಕ್ಯಾಂಪ್ ನಂ.4ರ ನವಾಂಗ್ ಟೆಂಡಪ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಸೆ. 8ರ ಮಧ್ಯಾಹ್ನ 3 ಗಂಟೆಯಿಂದ ಸೆಪ. 9ರ ಸಂಜೆ 5 ಗಂಟೆಯ ನಡುವಿನ ಅವಧಿಯಲ್ಲಿ ಘಟನೆ ನಡೆದಿದೆ. ಮನೆಯ ಮುಂಭಾಗದ ಬಾಗಿಲಿಗೆ ಹಾಕಲಾಗಿದ್ದ ಬೀಗವನ್ನು ಮುರಿದ ಕಳ್ಳರು ಮನೆಯೊಳಗೆ ನುಗ್ಗಿ ಕೋಣೆಯಲ್ಲಿದ್ದ ಟ್ರಜರಿ ತೆರದು ಅದರಲ್ಲಿದ್ದ […] The post ಮನೆ ಬೀಗ ಮುರಿದು ಟ್ರಜರಿಗೆ ಕನ್ನ ಹಾಕಿದ ಖದೀಮರು: ಬಂಗಾರ, ಬೆಳ್ಳಿ ಕಳವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ನಿಡಗುಂದಿಯಲ್ಲಿ ಎಟಿಎಂ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್‌: 3.60 ಲಕ್ಷ ರೂಪಾಯಿ ಜಪ್ತಿ
    Next Article
    ಹನೂರಿನಲ್ಲಿ ಭೀಕರ ರಸ್ತೆ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದ ಕಾರು, ಮೂವರು ಯುವಕರು ದುರ್ಮ*ರಣ‌

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment