Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಮೀನು ವ್ಯಾಜ್ಯ ಪರಿಹರಿಸಲು ಅಧಿಕಾರಿಗಳು ಸಮರ್ಪಕ ಕಾರ್ಯ ನಿರ್ವಹಿಸಬೇಕು : ರಮೇಶ್ ಬಾಬು ಬಂಡಿಸಿದ್ದೇಗೌಡ

    Source: Nudikarnataka

    13 Sep 2026, 12:32 PM
    1 day ago

    ಮಂಡ್ಯ : ಕೊತ್ತತ್ತಿ ಹೋಬಳಿಯಲ್ಲಿ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿರುವ ರೈತ ಕುಟುಂಬಗಳ ಜಮೀನು ವ್ಯಾಜ್ಯಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಸೂಚಿಸಿದರು. ಮಂಡ್ಯ ತಾಲ್ಲೂಕಿನ ಕೊತ್ತತ್ತಿ-1ನೇ ಹೋಬಳಿಯ ಕೊತ್ತತ್ತಿ ಗ್ರಾಮದ ಶ್ರೀ ವಿದ್ಯಾಗಣಪತಿ ಪ್ರೌಢಶಾಲಾ ಆವರಣದಲ್ಲಿ ಇಂದು ನಡೆದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊತ್ತತ್ತಿ ಹೋಬಳಿಯಲ್ಲಿ 1960ಕ್ಕೂ ಹಿಂದಿನಿಂದಲೂ ಕೆಲವು ಕುಟುಂಬಗಳು ಜಮೀನಿನಲ್ಲಿ […] The post ಜಮೀನು ವ್ಯಾಜ್ಯ ಪರಿಹರಿಸಲು ಅಧಿಕಾರಿಗಳು ಸಮರ್ಪಕ ಕಾರ್ಯ ನಿರ್ವಹಿಸಬೇಕು : ರಮೇಶ್ ಬಾಬು ಬಂಡಿಸಿದ್ದೇಗೌಡ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಖ್ಯಾತ ರಂಗ ನಿರ್ದೇಶಕ, ಸಾಹಿತಿ ಚಿದಂಬರರಾವ್ ಜಂಬೆ ನಿಧನ
    Next Article
    ‘ಯಂಗ್ ಗಣೇಶ’ ಪರಿಕಲ್ಪನೆ ; ಯುವ ಮತದಾರರಿಗೆ ಗುರುತಿನ ಚೀಟಿ ವಿತರಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment