Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶ್ರೀರಂಗಪಟ್ಟಣ ದಸರಾ ಸಾಂಪ್ರದಾಯಿಕ ಆಚರಣೆ : ಚಲುವರಾಯಸ್ವಾಮಿ

    Source: Nudikarnataka

    16 Sep 2026, 05:21 AM
    1 day ago

    ಮಂಡ್ಯ : ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆದ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ‌ ಸಚಿವರು, ನಾಡಿನ ಸಮಸ್ತ ಎಂಜಿನಿಯರ್‌ಗಳಿಗೆ ದಿನಾಚರಣೆಯ ಶುಭಾಶಯ ಕೋರಿ, ಜಿಲ್ಲೆಯ ಅಭಿವೃದ್ಧಿ ಹಾಗೂ ಪ್ರಸ್ತುತ ವಿದ್ಯಮಾನಗಳ ಕುರಿತು ಸಮಗ್ರ ಮಾಹಿತಿ ಹಂಚಿಕೊಂಡರು. ಶ್ರೀರಂಗಪಟ್ಟಣ ದಸರಾ ಆಚರಣೆ ಸಂಬಂಧ ಈಗಾಗಲೇ […] The post ಶ್ರೀರಂಗಪಟ್ಟಣ ದಸರಾ ಸಾಂಪ್ರದಾಯಿಕ ಆಚರಣೆ : ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಂದಾಯ ಇಲಾಖೆ ಅಮೂಲ್ಯ ಕಡತಗಳು ಕಸದ ತೊಟ್ಟಿಯಲ್ಲಿ ಪತ್ತೆ : ಸಾರ್ವಜನಿಕರ ಆಕ್ರೋಶ
    Next Article
    ದೇಶವೇ ಅಲ್ಲೋಲ ಕಲ್ಲೋಲವಾಗುವ ಸುದ್ದಿ ಕೊಡುತ್ತೇನೆ : ಪುನರುಚ್ಛರಿಸಿದ ಹೆಚ್.ಡಿ.ಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment