Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಡವರಿಗೆ ಜಾಗ, ಜನರ ಅರ್ಜಿಗೆ ವೇಗ: ಜಿಲ್ಲಾಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಖಡಕ್ ಸೂಚನೆ

    Source: HOSADIGANTHA

    16 Sep 2026, 01:39 PM
    13 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬಡವರು ಹಾಗೂ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸುವ ಸರ್ಕಾರದ ಯೋಜನೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಭೂಮಿ ಗುರುತಿಸುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ತಿಂಗಳ ಕೊನೆಯೊಳಗೆ ಪೂರ್ಣಗೊಳಿಸಿ ವಿಧಾನಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕೆಲ ಜಿಲ್ಲೆಗಳಲ್ಲಿ ನಿವೇಶನ ಅಭಿವೃದ್ಧಿಗೆ ಅಗತ್ಯ […] The post ಬಡವರಿಗೆ ಜಾಗ, ಜನರ ಅರ್ಜಿಗೆ ವೇಗ: ಜಿಲ್ಲಾಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಖಡಕ್ ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರೇಣುಕಾಸ್ವಾಮಿ ಕೊ*ಲೆ ಕೇಸ್‌: ದರ್ಶನ್‌ಗೆ ಮತ್ತೊಂದು ಹಿನ್ನಡೆ, ಪ್ರದೋಷ್ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು
    Next Article
    ಬರಿದಾಗ್ತಿದೆ ಕಾವೇರಿ ಒಡಲು: 6 ಸಾವಿರದ ಬದಲು 3 ಸಾವಿರ ಕ್ಯೂಸೆಕ್‌ ಗೆ ಇಳಿಸಲು ಕರ್ನಾಟಕ ಮನವಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment