Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜೀವ ಉಳಿಸುವ ಔಷಧವೇ ನಕಲಿಯಾದರೆ ಬಿಡಲ್ಲ: ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಎಂದ ಯು.ಟಿ. ಖಾದರ್

    Source: HOSADIGANTHA

    16 Sep 2026, 11:44 AM
    17 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಜೀವ ಉಳಿಸಬೇಕಾದ ಔಷಧಿಗಳೇ ನಕಲಿಯಾಗಿ ಮಾರುಕಟ್ಟೆಗೆ ಬಂದು ರೋಗಿಗಳ ಆರೋಗ್ಯಕ್ಕೆ ಇನ್ನಷ್ಟು ಅಪಾಯ ತರುತ್ತಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕ್ರಿಮಿನಲ್ ಕ್ರಮ ಕೈಗೊಳ್ಳಬೇಕಿದೆ ನಕಲಿ ಔಷಧ ತಯಾರಿಕೆ ಮತ್ತು ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕೇವಲ ಲೈಸೆನ್ಸ್ ರದ್ದುಪಡಿಸಿದರೆ ಅಥವಾ ದಂಡ ವಿಧಿಸಿದರೆ ಸಾಲದು, ಇದು ಮನುಷ್ಯನ ಜೀವಕ್ಕೆ ಅಪಾಯ ಉಂಟುಮಾಡುವ ಕೃತ್ಯವೆಂದು ಪರಿಗಣಿಸಿ ಕಠಿಣ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ […] The post ಜೀವ ಉಳಿಸುವ ಔಷಧವೇ ನಕಲಿಯಾದರೆ ಬಿಡಲ್ಲ: ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಎಂದ ಯು.ಟಿ. ಖಾದರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬರಿದಾಗ್ತಿದೆ ಕಾವೇರಿ ಒಡಲು: 6 ಸಾವಿರದ ಬದಲು 3 ಸಾವಿರ ಕ್ಯೂಸೆಕ್‌ ಗೆ ಇಳಿಸಲು ಕರ್ನಾಟಕ ಮನವಿ
    Next Article
    ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೆಗಲ ಮೇಲೆ ಕೂರಿಸಿಕೊಂಡು ಕುಣಿದ ಪೊಲೀಸ್‌ ಸಿಬ್ಬಂದಿ: ಸೈಲೆಂಟಾಗಿ ಟ್ರಾನ್ಸ್‌ಫರ್‌

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment