Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿತ್ರದುರ್ಗದ ಹೊರವಲಯದಲ್ಲಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ನಿರ್ಮಾಣಕ್ಕೆ‌ ಭೂಮಿ ಪೂಜೆ

    Source: Chitradurga news

    17 Sep 2026, 02:36 PM
    19 hours ago

    CHITRADURGA NEWS | 17 SEPTEMBER 2026 ಚಿತ್ರದುರ್ಗ: ಸಮಾಜಮುಖಿ ಹಾಗೂ ಗುಣಮಟ್ಟದ ಶಿಕ್ಷಣದೊಂದಿಗೆ ಚಾರಿತ್ರ್ಯವಂತ, ಸಾಮಾಜಿಕ ಬದ್ಧತೆ ಮತ್ತು ರಾಷ್ಟ್ರಪ್ರೇಮ ಹೊಂದಿರುವ ಶ್ರೇಷ್ಠ ನಾಗರಿಕರನ್ನು ರೂಪಿಸುವ ಉದ್ದೇಶದಿಂದ ಚಿತ್ರದುರ್ಗದಲ್ಲಿ ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ಮಾದರಿ ಸಿಬಿಎಸ್‌ಇ ಶಾಲೆ ನಿರ್ಮಿಸಲಾಗುತ್ತಿದೆ ಎಂದು ಪರಿಷತ್ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ತಿಳಿಸಿದರು. ಇದನ್ನೂ ಓದಿ: ನರೇಂದ್ರ ಮೋದಿ ಜನ್ಮದಿನ | ನೀಲಕಂಠೇಶ್ವರ ದೇವಸ್ಥಾನದಲ್ಲಿ ಬಿಜೆಪಿ ವಿಶೇಷ ಪೂಜೆ ಶಿವಮೊಗ್ಗ ರಸ್ತೆಯ ಜಾನುಕೊಂಡದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭದ್ರಾ ಕಾಲುವೆಗೆ ಹಾನಿ | ದೂರು ದಾಖಲು
    Next Article
    ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳೂ ಬರಪೀಡಿತ ಪಟ್ಟಿಗೆ | ಸಚಿವ ಟಿ.ರಘುಮೂರ್ತಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment