Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ನೀರು ಹರಿವು | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಡಿಸಿ ರಮ್ಯಾ ಸೂಚನೆ

    Source: Chitradurga news

    19 Sep 2026, 09:26 AM
    1 day ago

    CHITRADURGA NEWS | 18 SEPTEMBER 2026 ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರನ್ನು ಹರಿಸುವುದು ಸರ್ಕಾರದ 100 ದಿನಗಳ ಸಾಧನೆಗಳಲ್ಲಿ ಸೇರ್ಪಡೆಗೊಂಡಿದ್ದು, ಇದು ಜನಹಿತಕ್ಕಾಗಿ ಸರ್ಕಾರ ಕೈಗೊಂಡಿರುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ತಿಳಿಸಿದ್ದಾರೆ. ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ | ಸೆ.21ರಂದು ವಾಕ್‌ಇನ್‌ ಇಂಟರ್‌ವ್ಯೂ ಸರ್ಕಾರದ ಆದೇಶದಂತೆ ದಿನಾಂಕ: 06-09-2026 ರಿಂದ ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    SIR | ಚಿತ್ರದುರ್ಗ ಜಿಲ್ಲೆಯಲ್ಲಿ 64,611 ಮತದಾರರಿಗೆ ನೋಟಿಸ್ ಜಾರಿ
    Next Article
    ನರೇಂದ್ರ ಮೋದಿ ಸರ್ಕಾರದ ಸಾಧನೆ ಮುಂದಿಟ್ಟು ಜನರ ಬಳಿಗೆ | ಸಂಸದ ಗೋವಿಂದ ಕಾರಜೋಳ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment