Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೃಷಿ ಭೂಮಿಯಲ್ಲಿ ವಾಣಿಜ್ಯ ಚಟುವಟಿಕೆಗೆ ಭೂ ಪರಿವರ್ತನೆ ಕಡ್ಡಾಯ : ಡಾ.ಕುಮಾರ

    Source: Nudikarnataka

    18 Sep 2026, 01:35 PM
    17 hours ago

    ಮಂಡ್ಯ : ಅನುಮತಿ ಹಾಗೂ ಅಗತ್ಯ ಕಟ್ಟಡ ಪರವಾನಗಿ ಪಡೆಯದೆ ನಿರ್ಮಿಸಿರುವ ಅನಧಿಕೃತ ಕಟ್ಟಡಗಳಲ್ಲಿ ಯಾವುದೇ ರೀತಿಯ ವಾಣಿಜ್ಯ ಚಟುವಟಿಕೆ ನಡೆಸಲು ಕಾನೂನುಬದ್ಧ ಪರವಾನಗಿ ನೀಡಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸ್ಪಷ್ಟಪಡಿಸಿದರು. ಜಿಲ್ಲೆಯ ರೈತರು ಹಾಗೂ ಹೋಂಸ್ಟೇ ಮಾಲೀಕರು/ಅರ್ಜಿದಾರರು ಆಗಸ್ಟ್ 24ರಂದು ಸಲ್ಲಿಸಿದ್ದ ಮನವಿಯ ಹಿನ್ನೆಲೆಯಲ್ಲಿ, ಪ್ರವಾಸೋದ್ಯಮ ಇಲಾಖೆಗೆ ಹೊಸದಾಗಿ ಸ್ವೀಕರಿಸಿರುವ ಹೋಂಸ್ಟೇ ಘಟಕಗಳಿಗೆ ನೋಂದಣಿ ಪ್ರಮಾಣಪತ್ರ ನೀಡುವ ಸಂಬಂಧ ನಡೆದ ಸಭೆಯಲ್ಲಿ ವಹಿಸಿ ಅವರು ಮಾತನಾಡಿದರು. ವಾಣಿಜ್ಯ ಚಟುವಟಿಕೆ ನಡೆಸಲು ಉದ್ದೇಶಿಸುವವರು […] The post ಕೃಷಿ ಭೂಮಿಯಲ್ಲಿ ವಾಣಿಜ್ಯ ಚಟುವಟಿಕೆಗೆ ಭೂ ಪರಿವರ್ತನೆ ಕಡ್ಡಾಯ : ಡಾ.ಕುಮಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚುನಾವಣೆಯಲ್ಲಿ ಯೋಗ್ಯರನ್ನು ಆಯ್ಕೆ ಮಾಡಬೇಕು : ಡಾ. ಮುಖ್ಯಮಂತ್ರಿ ಚಂದ್ರು
    Next Article
    ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ : ಆಶಾ ಕಾರ್ಯಕರ್ತೆಯರ ಪ್ರತಿಭಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment