Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಜನರ ಬದುಕೇ ಮುಖ್ಯ’… ಕಸ್ತೂರಿರಂಗನ್ ಬಗ್ಗೆ ರೈತರ ಜತೆ ಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ

    Source: HOSADIGANTHA

    19 Sep 2026, 12:25 PM
    21 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕಸ್ತೂರಿರಂಗನ್ ವರದಿ ಕುರಿತು ನಿರ್ಧಾರ ಕೈಗೊಳ್ಳುವ ಮುನ್ನ ಮಲೆನಾಡಿನ ಜನರ ನೈಜ ಸಮಸ್ಯೆಗಳನ್ನು ಅರಿಯುವುದು ಅಗತ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತೀರ್ಥಹಳ್ಳಿಯ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಕಸ್ತೂರಿರಂಗನ್ ವರದಿ ಕುರಿತ ಸಾರ್ವಜನಿಕ ಸಂವಾದದಲ್ಲಿ ಮಾತನಾಡಿದ ಅವರು, ರೈತರ ಭೂಮಿ ಮತ್ತು ಜೀವನೋಪಾಯದ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಈ ಕಾರಣಕ್ಕಾಗಿಯೇ ವಿಧಾನಸೌಧದಲ್ಲಿ ಕುಳಿತು ಚರ್ಚೆ ಮಾಡುವ ಬದಲು ನೇರವಾಗಿ ನಿಮ್ಮ ಬಳಿಗೆ ಬಂದಿದ್ದೇನೆ ಎಂದು ಅವರು ಹೇಳಿದ್ದಾರೆ. ಸ್ಥಳೀಯ ಪರಿಸ್ಥಿತಿಯನ್ನು […] The post ‘ಜನರ ಬದುಕೇ ಮುಖ್ಯ’… ಕಸ್ತೂರಿರಂಗನ್ ಬಗ್ಗೆ ರೈತರ ಜತೆ ಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿದ್ಯಾರ್ಥಿಗಳ ಟೂರ್‌ಗೆ ಸರ್ಕಾರದ ಸೇಫ್ಟಿ ಕವಚ: ಪ್ರವಾಸದಲ್ಲಿ ಇನ್ಮುಂದೆ ರೀಲ್ಸ್ ಮಾಡಂಗಿಲ್ವಂತೆ
    Next Article
    ಟ್ಯಾನಿಂಗ್ ಕಡಿಮೆಯಾಗಲು ಈ 3 ವಸ್ತುಗಳನ್ನು ಶ್ರೀಗಂಧದಲ್ಲಿ ಬೆರೆಸಿ ಮುಖಕ್ಕೆ ಹಚ್ಚಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment