Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೃಷಿ ಯೋಜನೆ ಅನುಷ್ಠಾನದಲ್ಲಿ ಫಲಿತಾಂಶಕ್ಕೆ ಆದ್ಯತೆ ನೀಡಿ : ಸಿಇಓ ನಂದಿನಿ

    Source: Nudikarnataka

    19 Sep 2026, 12:41 PM
    19 hours ago

    ಮಂಡ್ಯ: ಜಿಲ್ಲೆಯಲ್ಲಿ ಕೃಷಿ ಇಲಾಖೆಯ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು, ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವುದು ಹಾಗೂ ಯೋಜನೆಗಳ ಫಲಿತಾಂಶವನ್ನು ಸಮಗ್ರವಾಗಿ ವಿಶ್ಲೇಷಿಸುವ ನಿಟ್ಟಿನಲ್ಲಿ ತಾಲೂಕುವಾರು ಫಲಾನುಭವಿಗಳ ಮಾಹಿತಿಯನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನಂದಿನಿ ಕೆ.ಆರ್. ರವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್‌ನ ಕೆಸ್ವಾನ್ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಜಿಲ್ಲಾಮಟ್ಟದ ಮೇಲ್ವಿಚಾರಣಾ ಸಭೆ, ಕರ್ನಾಟಕ ರೈತ ಸಮೃದ್ಧಿ ಯೋಜನೆ 2026-27ರ ಜಿಲ್ಲಾಮಟ್ಟದ ಅನುಷ್ಠಾನ […] The post ಕೃಷಿ ಯೋಜನೆ ಅನುಷ್ಠಾನದಲ್ಲಿ ಫಲಿತಾಂಶಕ್ಕೆ ಆದ್ಯತೆ ನೀಡಿ : ಸಿಇಓ ನಂದಿನಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಾಯು ವಿಹಾರದಲ್ಲಿ ಕಂಡದ್ದು ಮತ್ತು ಯೋಚಿಸಿದ್ದು……

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment